ಶ್ರೀಗಳ ಸಾವಿನ ಬೆನ್ನಲ್ಲೂ ಸಿದ್ಧಗಂಗಾದಲ್ಲಿ ನಡೆದಿದೆ ಇಷ್ಟು ಜನಕ್ಕೆ ಊಟದ ತಯಾರಿ!

Webdunia
ಮಂಗಳವಾರ, 22 ಜನವರಿ 2019 (09:27 IST)
ತುಮಕೂರು: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಶತಾಯುಷಿ ಶಿವಕುಮಾರ ಸ್ವಾಮೀಜಿಗಳ ನಿಧನದ ಬೆನ್ನಲ್ಲೂ ಸಿದ್ಧಗಂಗಾ ಮಠ ಮತ್ತು ಸುತ್ತಮುತ್ತಲ ಹೋಟೆಲ್ ಗಳಲ್ಲಿಯೂ ನಿರಂತರವಾಗಿ ಅನ್ನ ದಾಸೋಹ ಮುಂದುವರಿದಿದೆ.


ಹಸಿದು ಬಂದವರಿಗೆ ಮಧ್ಯರಾತ್ರಿಯಾದರೂ ಸರಿಯೇ ಅನ್ನ ನೀಡಬೇಕು ಎಂಬುದು ಶ್ರೀಗಳ ಆಸೆಯಾಗಿತ್ತು. ತಾವು ಕಾಲೈಕ್ಯರಾದ ಮೇಲೂ ಈ ಸೇವೆ ಮುಂದುವರಿಯಬೇಕು ಎಂಬುದು ಅವರ ಬಯಕೆಯಾಗಿತ್ತು.

ಅದರಂತೆ ಅವರ ನಿಧನದ ನಂತರವೂ ನಿನ್ನೆ ರಾತ್ರಿ, ಇಂದೂ ಬೆಳಿಗ್ಗೆನಿಂದಲೇ ಉಪಹಾರ, ಊಟದ ತಯಾರಿ ನಡೆದಿದೆ. ಭಕ್ತರೂ ಊಟೋಪಚಾರಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ನೆರವಾಗುತ್ತಿದ್ದಾರೆ. 10 ಕ್ಕೂ ಹೆಚ್ಚು ಅಡುಗೆ ಮನೆ ತಯಾರಾಗಿದ್ದು, ಇವುಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಭಕ್ತರಿಗೆ ಊಟದ ತಯಾರಿ ನಡೆಯುತ್ತಿದೆ. ಅಷ್ಟೇ ಅಲ್ಲದೆ, ಇಂದು ಶ್ರೀಗಳ ಗೌರವಾರ್ಥ ಸಿದ್ಧಗಂಗಾ ಮಠ ಮತ್ತು ತುಮಕೂರಿನ ಸುತ್ತಮುತ್ತಲ ಹೋಟೆಲ್ ಗಳಲ್ಲೂ ಭಕ್ತಾದಿಗಳ ಉಚಿತ ಊಟ ನೀಡಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments