Webdunia - Bharat's app for daily news and videos

Install App

ಶಿಕ್ಷಣ ಸಚಿವರ ಎಂಟ್ರಿ ಬಳಿಕ ಮುಷ್ಕರಕ್ಕೆ ಬ್ರೇಕ್

Webdunia
ಶುಕ್ರವಾರ, 7 ಜುಲೈ 2023 (19:50 IST)
ನೇಮಕಾತಿ ಆದೇಶ ಕೊಡಿ ಅಂತಾ ಪಟ್ಟುಹಿಡಿದಿದ್ದ ಭಾವಿ ಶಿಕ್ಷಕರ ಬಳಿಗೆ ಇಂದು ಓಡೋಡಿ ಬಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಭಟನಾಕಾರರ ಕಿಡಿ ಶಮನ ಮಾಡೋದರಲ್ಲಿ ಯಶಸ್ಸು ಕಂಡಿದ್ದಾರೆ. ಕಳೆದ ನಾಲ್ಕು ದಿನದಿಂದ ಪ್ರತಿಭಟನಾಸ್ಥಳಕ್ಕೆ ಸುಳಿಯದ ಸಚಿವರು, ಇಂದು ಭೇಟಿ ನೀಡಿ ಈ ವಿಚಾರ ಕೋರ್ಟ್ ನಲ್ಲಿದೆ ಆದಷ್ಟು ಬೇಗ ಎಲ್ಲಾ ಸರಿಪಡಿಸಲು ಪ್ರಯತ್ನಿಸುತ್ತೇನೆ ಅಂತಾ ಭರವಸೆ ನೀಡಿದ್ದಾರೆ.ಸದ್ಯ ಮನೆ-ಮಠ ಬಿಟ್ಟು ಹಕ್ಕಿಗಾಗಿ ಹಠ ಹಿಡಿದಿದ್ದ ಭಾವಿ ಶಿಕ್ಷಕರು, ಶಿಕ್ಷಣ ಸಚಿವರ ಭರವಸೆ ಬಳಿಕ ಒಲ್ಲದ ಮನಸ್ಸಿನಿಂದಲೇ ಪ್ರತಿಭಟನೆಯನ್ನ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಅಲ್ಲದೇ ತಮ್ಮ ಮುಷ್ಕರಕ್ಕೆ ಬೆಂಬಲ ನೀಡಿದ ಸರ್ಕಾರ ಕೊಟ್ಟ ಭರವಸೆ ಈಡೇರಿಸದಿದ್ರೆ ಮತ್ತೆ ಪ್ರತಿಭಟನೆ ನಡೆಸೋ ಎಚ್ಚರಿಕೆ ಕೊಟ್ಟಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments