Webdunia - Bharat's app for daily news and videos

Install App

ಅಮಿತ್ ಶಾ ಭೇಟಿಯ ನಂತರ ಪ್ರಮುಖರ ಸಭೆ ನಡೆಸಿ ರಾಜ್ಯ ನಾಯಕರು

Webdunia
ಸೋಮವಾರ, 1 ಜನವರಿ 2018 (18:06 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ನಂತರ ಬೆಚ್ಚಿಬಿದ್ದಿರುವ ರಾಜ್ಯ ನಾಯಕರು ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಪ್ರಮುಖರ ಸಭೆ ನಡೆಸಿ ಹಲವು ವಿಷಯಗಳನ್ನು ಬಗ್ಗೆ ಚರ್ಚೆ ನಡೆಸಿದ್ದಾರೆ.
 
ಪರಿವರ್ತನಾ ಯಾತ್ರೆ ಯಶಸ್ವಿಯಾಗಿ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾರ್ಯಕರ್ತರನ್ನು ಹುರಿದುಂಬಿಸಬೇಕು. ಜೊತೆಗೆ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಸಂಬಂಧ ಚರ್ಚೆ ನಡೆಸಲಾಯಿತು.
 
ಕೇಂದ್ರ ಸಚಿವ ಅನಂತಕುಮಾರ್, ಕೋರ್ ಕಮಿಟಿ ಸದಸ್ಯರಾದ ಪ್ರಹ್ಲಾದ್ ಜೋಷಿ, ನಳೀನ್‍ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಆರ್.ಅಶೋಕ್ ಸಭೆಯಲ್ಲಿ ಭಾಗವಹಿಸಿದ್ದರು.
 
ಭಾನುವಾರ ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ ರಾಜ್ಯ ನಾಯಕರ ಜೊತೆಗೆ ನಡೆಸಿದ ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments