ಮುಂದಿನ ಚುನಾವಣೆ ಬಳಿಕ ನಮ್ಮದೇ ಸರಕಾರ: ಸಿಎಂ

Webdunia
ಗುರುವಾರ, 28 ಸೆಪ್ಟಂಬರ್ 2017 (14:56 IST)
ಮುಂಬರುವ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ನಮ್ಮದೇ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಐದು ತಾಲೂಕುಗಳಿಗೆ ನೀರು ಹರಿಸುವ ಯೋಜನೆಯ ಶಂಕುಸ್ಥಾಪನೆಯನ್ನು ನಾವೇ ಮಾಡ್ತೇವೆ. ಉದ್ಘಾಟನೆಯನ್ನು ನಾವೇ ಮಾಡ್ತೇವೆ ಎಂದು ತಿಳಿಸಿದ್ದಾರೆ.
 
ಇದು ನನ್ನ ಯೋಜನೆ ಅಂತ ಎಲ್ಲೂ ಹೇಳ್ಕೋಬೇಡಪ್ಪ. ಇದು ತಿಮ್ಮರಾಯಪ್ಪ ಅವರಿಗೆ ಗೊತ್ತಿರುವ ವಿಷಯ ಎಂದು ಜೆಡಿಎಸ್ ಶಾಸಕ ತಿಮ್ಮರಾಯಪ್ಪಗೆ ಕಿಚಾಯಿಸಿದ ಸಿಎಂ, ತುಂಗಭದ್ರಾ ನೀರಿನ ಯೋಜನೆಯನ್ನು ನಾವೇ ಜಾರಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ.
 
 ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ನಂಚರ ಬಡವರ, ದೀನ ದಲಿತರ, ಶೋಷಿತರ ಏಳಿಗೆಗಾಗಿ ಹಗಲಿರಳು ಕರ್ತವ್ಯ ನಿರ್ವಹಿಸಿದೆ.  ನೀರಾವರಿ ಯೋಜನೆಗಳಿಗಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ಸರಕಾರ ಆದ್ಯತೆ ಮೇರೆಗೆ ಬಿಡುಗಡೆ ಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments