Webdunia - Bharat's app for daily news and videos

Install App

ದೇಶದಲ್ಲಿ ರಾಮಜನ್ಮ ಭೂಮಿ ವಿವಾದದ ಬಳಿಕ, ಈಗ ಹನುಮಾನ್ ಜನ್ಮಸ್ಥಳ ವಿವಾದ

Webdunia
ಮಂಗಳವಾರ, 31 ಮೇ 2022 (19:48 IST)
ದೇಶದಲ್ಲಿ ರಾಮಜನ್ಮ ಭೂಮಿ ವಿವಾದದ ಬಳಿಕ, ಈಗ ಹನುಮಾನ್ ಜನ್ಮಸ್ಥಳ ವಿವಾದ ಮತ್ತೆ ತೀವ್ರತರಗೊಂಡಿದೆ. ಕರ್ನಾಟಕದ ಅಂಜನಾದ್ರಿ ಬೆಟ್ಟವೇ ಹನುಮಾನ ಜನ್ಮಸ್ಥಳದ ಕುರಿತು ಏದಿರುವ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಸಿಕ್ ನ ತ್ರಯಂಬಕೇಶ್ವರದಲ್ಲಿ ಧರ್ಮ ಸಂಸದ ಸಭೆ ನಡೆಯಲ್ಲಿದ್ದು. ಈ ಸಭೆಯಲ್ಲಿ ಸಾಧು ಸಂತರು ಭಾಗವಹಿಸುತ್ತಿದ್ದು. ಇನ್ನೂ ಕೆಲವರು ಸಭೆ ಗದ್ದಲವಾಗಿ ಮಾರ್ಪಾಡಾಗುತ್ತಿದಂತೆ ನಾಸಿಕ್ ಮೂಲದ ಸಾದು ಸಂತರು ಸಭೆಯನ್ನು ಬಹಿಷ್ಕರಿಸಿದ್ದಾರೆ. ನಮ್ಮನ್ನ ಸಭೆಗೆ ಕರೆದು ಅಪಮಾನ ಮಾಡಿದ್ದಾರೆ ಎಂದು ಸಾದು ಸಂತರು ಆಕ್ರೋಶ ಹೊರಹಾಕಿದ್ದರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments