Webdunia - Bharat's app for daily news and videos

Install App

ಕಾವೇರಿಯಿಂದ ದೂರ ಉಳಿದ ಮಂಡ್ಯದ ಗಂಡು ಅಂಬರೀಶ!

Webdunia
ಸೋಮವಾರ, 3 ಅಕ್ಟೋಬರ್ 2016 (15:29 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತು. ಆದರೆ, ಸದನಕ್ಕೆ ಗೈರು ಹಾಜರಾಗುವ ಮೂಲಕ ಮಾಜಿ ಸಚಿವ ಹಾಗೂ ನಟ ಅಂಬರೀಶ್, ಕಾವೇರಿ ವಿಚಾರದಿಂದ ದೂರ ಉಳಿದಿದ್ದಾರೆ.
 
ಕಾವೇರಿ ನದಿಯಿಂದ 6 ದಿನಗಳ ಕಾಲ ಒಟ್ಟು 36 ಟಿಎಂಸಿ ನೀರು ಹರಿಸುವಂತೆ ಹಾಗೂ ಕೇವಲ 4 ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಮತ್ತೆ ವಿಶೇಷ ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತು.
 
ಈ ಹಿಂದೆ ನಡೆದ ಒಂದು ದಿನದ ವಿಶೇಷ ವಿಧಾನ ಮಂಡಲ ಅಧಿವೇಶನ ಹಾಗೂ ಸರ್ವಪಕ್ಷ ಸಭೆಯಲೂ ಸಹ ಅಂಬರೀಶ್ ಭಾಗಿಯಾಗಿರಲಿಲ್ಲ. ಇದೀಗ ಅವರು ಬೆಂಗಳೂರಿನಲ್ಲೇ ಇದ್ದರೂ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಕಾವೇರಿ ವಿಚಾರದಿಂದ ದೂರ ಉಳಿದಿದ್ದಾರೆ.
 
ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಅಂಬರೀಶ್, ಖಮರುಲ್ ಇಸ್ಲಾಂ, ಹಾಗೂ ವಿ.ಶ್ರೀನಿವಾಸ್ ಪ್ರಸಾದ್ ವಿಧಾನಮಂಡಲ ಅಧಿವೇಶನದಿಂದ ದೂರು ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments