Webdunia - Bharat's app for daily news and videos

Install App

ಬ್ರಿಗೇಡ್ ನಲ್ಲಿ ಗುರುತಿಸಿಕೊಂಡವರಿಗೆ ನ್ಯಾಯ ಸಿಗುವವರೆಗೆ ಬಿಡುವುದಿಲ್ಲ ಎಂದು ಈಶ್ವರಪ್ಪ ಪಟ್ಟು

Webdunia
ಭಾನುವಾರ, 5 ಮಾರ್ಚ್ 2017 (09:47 IST)
ಬೆಂಗಳೂರು: ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಈಶ್ವರಪ್ಪ ಭಿನ್ನಮತ ಹೊಗೆಯಾಡುವ ಲಕ್ಷಣ ಕಾಣುತ್ತಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪದಾದಿಕಾರಿಗಳ ಕುರಿತು ತಮಗೆ ನೀಡಿದ ಭರವಸೆ ಹುಸಿಯಾದ ಹಿನ್ನಲೆಯಲ್ಲಿ ಈಶ್ವರಪ್ಪ ಅಸಮಧಾನಗೊಂಡಿದ್ದಾರೆ.


ದೆಹಲಿಯಲ್ಲಿ ವರಿಷ್ಠರ ಮುಂದೆ ನಡೆದ ಸಭೆಯಲ್ಲಿ ಬ್ರಿಗೇಡ್ ನ್ನು ಯಾವುದೇ ಕಾರಣಕ್ಕೂ ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಬಾರದು ಎಂದು ವರಿಷ್ಠರು ತಾಕೀತು ಮಾಡಿದ್ದರು. ಅದರಂತೆ ನಡೆದುಕೊಂಡಿದ್ದೇವೆ.ಆದರೂ ಸಂಘಟನೆಯಲ್ಲಿ ಗುರುತಿಸಿಕೊಂಡವರಿಗೆ ನ್ಯಾಯ ಸಿಕ್ಕಿಲ್ಲ ಎನ್ನುವುದು ಈಶ್ವರಪ್ಪ ಕಿಡಿ.

ಬ್ರಿಗೇಡ್ ಪದಾದರಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕು, ಅವರಿಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎನ್ನುವುದು ಈಶ್ವರಪ್ಪ ಬೇಡಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments