Webdunia - Bharat's app for daily news and videos

Install App

ಮತ್ತೆ ಆನೆ ದಾಳಿ; ಭಯದಿಂದ ತತ್ತರಿಸಿದ ಗ್ರಾಮಸ್ಥರು!

Webdunia
ಶುಕ್ರವಾರ, 8 ಡಿಸೆಂಬರ್ 2017 (12:49 IST)
ದಾವಣಗೆರೆ: ಚನ್ನಗಿರಿ ತಾಲೂಕಿನ ತ್ಯಾವಣಿಗೆಯಲ್ಲಿ ಗಣೇಶ್ (42) ಎಂಬುವವರು ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.


ಗಣೇಶ್ ಜಗದೀಶ್ ಎಂಬುವವರ ಜತೆ ಹುಲ್ಲುಕೊಯ್ಯಲು ಹೊಲಕ್ಕೆ ಹೋಗಿದ್ದಾಗ ಆನೆ ಏಕಾಏಕಿ ದಾಳಿ ಮಾಡಿದೆ. ಗಣೇಶ್ ಅವರ ಹೊಟ್ಟೆಗೆ ಆನೆ ತನ್ನ ದಂತದಿಂದ ತಿವಿದಿದೆ. ಗಾಯಗೊಂಡ ಗಣೇಶ್ ಅವರನ್ನು ಎಸ್.ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆ ದಾಳಿಯಿಂದ ಗ್ರಾಮಸ್ಥರು ಭೀತಿಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಗೆಲ್ಲಲು ಸಾಧ್ಯವಿಲ್ಲ, ಅದಕ್ಕೇ ರಾಹುಲ್ ಗಾಂಧಿ ನಾಟಕ: ಬಿವೈ ವಿಜಯೇಂದ್ರ

ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ ಸಂಬಳವೇ ಆಗಿಲ್ಲ: ಇನ್ನೂ ಕುರ್ಚಿಯಲ್ಲಿರಬೇಕಾ ಆರ್ ಅಶೋಕ್ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಮುಂದಿನ ಸುದ್ದಿ
Show comments