Webdunia - Bharat's app for daily news and videos

Install App

'ಕೈ' ಹಿಡಿದ ಜೆಡಿಎಸ್‌ ಶಾಸಕ ಜಮೀರ್ ಅಹ್ಮದ್

Webdunia
ಶುಕ್ರವಾರ, 27 ಮೇ 2016 (14:18 IST)
ರಾಜ್ಯ ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ದಿಗ್ವೀಜಯ್ ಸಿಂಗ್‌ ಅವರನ್ನು ಭೇಟಿಮಾಡಿ ಚರ್ಚೆ ನಡೆಸಿದ್ದಾರೆ.
 
ದೆಹಲಿಯಲ್ಲಿರುವ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ದಿಗ್ವೀಜಯ್ ಸಿಂಗ್‌ ಅವರ ನಿವಾಸಕ್ಕೆ ತೆರಳಿದ ಜೆಡಿಎಸ್‌ ಶಾಸಕ ಜಮೀರ್ ಅಹ್ಮದ್, ರಾಜ್ಯಸಭೆಗೆ ಸ್ಪರ್ಧೆ ಮಾಡುವ ಕಾಂಗ್ರೆಸ್ ಪಕ್ಷದ ಮೂರನೇಯ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ. 
 
ಖಾಸಗಿ ಹೋಟೆಲ್‌ನಲ್ಲಿ ನಡೆದ ಜೆಡಿಎಸ್‌ ಬಂಡಾಯ ಶಾಸಕರ ಮನವೊಲಿಸುವ ಪ್ರಯತ್ನ ವಿಫಲವಾಗಿದ್ದು, ಜೆಡಿಎಸ್‌ ಪಕ್ಷದ ಐವರು ಬಂಡಾಯ ಶಾಸಕರಾದ ಜಮೀರ್ ಅಹ್ಮದ್, ಶ್ರೀನಿವಾಸ್, ಚೆಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಇಕ್ಬಾಲ್ ಅನ್ಸಾರಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂರನೇಯ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವರನ್ನು ಬೆಂಬಲಿಸುವುದಾಗಿ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ದಿಗ್ವೀಜಯ್ ಸಿಂಗ್‌ ಅವರಿಗೆ ಭರವಸೆ ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

ಮುಂದಿನ ಸುದ್ದಿ
Show comments