Webdunia - Bharat's app for daily news and videos

Install App

ಮತ್ತೆ ಜೋರಾಯ್ತು ಪೋಸ್ಟರ್ ಪಾಲಿಟಿಕ್ಸ್

Webdunia
ಗುರುವಾರ, 8 ಡಿಸೆಂಬರ್ 2022 (17:32 IST)
ಆರ್ ಆರ್ ನಗರಕ್ಕೆ ಮಂಜೂರಾಗಿದ್ದ 10 ಸಾವಿರ ಕೋಟಿ ರೂ. ಎಲ್ಲಿ ಹೋಯ್ತು?ಎಂಬ ಪ್ರಶ್ನೆ ನಿರ್ಮಾಣವಾಗಿದೆ.ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪೋಸ್ಟರ್ ಗಳು ದಿಢೀರನೆ ಕಾಣಿಸಿಕೊಂಡಿದ್ದು, ಸ್ಥಳೀಯ ಶಾಸಕ ಮುನಿರತ್ನ ವಿರುದ್ಧದ ಬರಹಗಳಿರುವ ಪೋಸ್ಟರ್'ಗಳು ರಾರಾಜುಸುತ್ತಿದೆ‌.ನೊಂದ ಗುತ್ತಿಗೆದಾರರು ಪ್ರಾಯೋಜಿಸುವ Guess & Win Contet,Gues & Win Contest ಎಂದು ಪೋಸ್ಟರ್ ಗಳಲ್ಲಿ ಬರೆಸಲಾಗಿದೆ.2013 ರಿಂದ ಇಲ್ಲಿಯವರೆಗೆ 10 ಸಾವಿರ ಕೋಟಿ ರೂ.ಗಳನ್ನು ಶಾಸಕ ಮುನಿರತ್ನಂ ಮಂಜೂರು ಮಾಡಿಸಿಕೊಂಡಿದ್ದಾರೆ.ಆದರೆ ರಸ್ತೆ, ಪಾರ್ಕ್, ಕೆರೆಗೆ ವಿನಿಯಪೊಗಿಸಿರುವುದು 2 ರಿಂದ 3 ಸಾವಿರ ಕೋಟಿ ರೂ.ಉಳಿದ ಹಣ ಎಲ್ಲಿ ಹೋಯ್ತು? ಊಹಿಸಿ ಅಥವಾ 10 ಸಾವಿರ ಕೋಟಿ ರೂ. ಕಾಮಗಾರಿ ತೋರಿಸುವುದಾದರೆ ಕರೆ ಮಾಡಿ ಅತ್ಯಾಕರ್ಷಕ ಉಡುಗೊರೆ ಗೆಲ್ಲಿ.8447704040 ಈ ನಂಬರ್ ಗೆ ಕಾಲ್ ಮಾಡಿ ಎಂದು ಪೋಸ್ಟರ್ ಗಳನ್ನ ಹಾಕಲಾಗಿದೆ.ಮುನಿರತ್ನಂ ಕಚೇರಿ, ಆರ್ ಆರ್ ನಗರ ಆರ್ಚ್, ಬಸ್ ನಿಲ್ದಾಣಗಳಲ್ಲಿ ಪೋಸ್ಟರ್ ಗಳು ಕಂಡು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments