ಮತ್ತೆ ಬೆಂಗಳೂರಲ್ಲಿ ವರುಣನ ಕಾಟ

Webdunia
ಶುಕ್ರವಾರ, 6 ಅಕ್ಟೋಬರ್ 2017 (08:50 IST)
ಬೆಂಗಳೂರು: ಮಳೆಗಾಲ ಮುಗಿದು ಚಳಿಗಾಲ ಬರುವ ಸಮಯವಾದರೂ ರಾಜ್ಯ ರಾಜಧಾನಿಯಲ್ಲಿ ಮಳೆ ನಿಂತಿಲ್ಲ. ವಾರದ ಬಿಡುವಿನ ನಂತರ ಮಳೆ ಅಬ್ಬರಿಸಿದ್ದು ಜನ ಜೀವನ ಮತ್ತೆ ಸಂಕಷ್ಟಕ್ಕೀಡಾಗಿದೆ.

 
ಈ ಬಾರಿ ಬೆಂಗಳೂರಲ್ಲಿ ದಾಖಲೆಯ ಮಳೆಯಾಗಿದ್ದು, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಇದರಿಂದಾಗಿ ಬೆಂಗಳೂರಿನ ಚರಂಡಿ ವ್ಯವಸ್ಥೆ, ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮನೆಯೊಳಗೇ ಕೊಳಚೆ ನೀರು ನುಗ್ಗುತ್ತಿದೆ.

ನಿನ್ನೆ ಮಧ್ಯಾಹ್ನದಿಂದ ತಡರಾತ್ರಿವರೆಗೆ ಮಳೆ ಸುರಿದಿದ್ದರಿಂದ ಸಿಲ್ಕ್ ಬೋರ್ಡ್, ಟಿನ್ ಫ್ಯಾಕ್ಟರಿ, ವಿವಿಪುರಂ, ವಿಜಯನಗರ ಸೇರಿದಂತೆ ಹಲವೆಡೆ ಜನರು ಪಾಡು ಪಡುವಂತಾಯಿತು. ಇನ್ನೂ ನಾಲ್ಕು ದಿನ ಮಳೆ ಹೀಗೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗಾಗಿ ಛತ್ರಿ ಹಿಡಿದು ಓಡಾಡುವುದು ಅನಿವಾರ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments