ಮತ್ತೆ ಬೆಂಗಳೂರಲ್ಲಿ ವರುಣನ ಕಾಟ

Webdunia
ಶುಕ್ರವಾರ, 6 ಅಕ್ಟೋಬರ್ 2017 (08:50 IST)
ಬೆಂಗಳೂರು: ಮಳೆಗಾಲ ಮುಗಿದು ಚಳಿಗಾಲ ಬರುವ ಸಮಯವಾದರೂ ರಾಜ್ಯ ರಾಜಧಾನಿಯಲ್ಲಿ ಮಳೆ ನಿಂತಿಲ್ಲ. ವಾರದ ಬಿಡುವಿನ ನಂತರ ಮಳೆ ಅಬ್ಬರಿಸಿದ್ದು ಜನ ಜೀವನ ಮತ್ತೆ ಸಂಕಷ್ಟಕ್ಕೀಡಾಗಿದೆ.

 
ಈ ಬಾರಿ ಬೆಂಗಳೂರಲ್ಲಿ ದಾಖಲೆಯ ಮಳೆಯಾಗಿದ್ದು, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಇದರಿಂದಾಗಿ ಬೆಂಗಳೂರಿನ ಚರಂಡಿ ವ್ಯವಸ್ಥೆ, ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮನೆಯೊಳಗೇ ಕೊಳಚೆ ನೀರು ನುಗ್ಗುತ್ತಿದೆ.

ನಿನ್ನೆ ಮಧ್ಯಾಹ್ನದಿಂದ ತಡರಾತ್ರಿವರೆಗೆ ಮಳೆ ಸುರಿದಿದ್ದರಿಂದ ಸಿಲ್ಕ್ ಬೋರ್ಡ್, ಟಿನ್ ಫ್ಯಾಕ್ಟರಿ, ವಿವಿಪುರಂ, ವಿಜಯನಗರ ಸೇರಿದಂತೆ ಹಲವೆಡೆ ಜನರು ಪಾಡು ಪಡುವಂತಾಯಿತು. ಇನ್ನೂ ನಾಲ್ಕು ದಿನ ಮಳೆ ಹೀಗೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗಾಗಿ ಛತ್ರಿ ಹಿಡಿದು ಓಡಾಡುವುದು ಅನಿವಾರ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನರ ಪರ ಸಂಸತ್ ನಲ್ಲಿ ಪ್ರಶ್ನಿಸುತ್ತಿದ್ದ ರಾಘವ್ ಛಡ್ಡಾಗೆ ಎಎಪಿ ಕೊಕ್ ಕೊಟ್ಟಿದ್ದರ ಹಿಂದಿದೆಯಾ ಈ ಕಾರಣ

ಇಂಡೋನೇಷ್ಯಾದಲ್ಲಿ 7.4 ತೀವ್ರತೆ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ: ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಎಎಲ್‌

Video: ಖರ್ಚಿಗೆ ಕೊಟ್ರೆ ಜಾಸ್ತಿ ದುಡ್ಡು ಬರೀತಿನಿ: ಓಪನ್ ಆಗಿ ಲಂಚ ಕೇಳಿದ ಫಾರೆಸ್ಟ್ ಆಫೀಸರ್

ಕಾಂಗ್ರೆಸ್ ನವರು ಸೋಲಿನ ಭಯದಿಂದ ಗ್ಯಾರಂಟಿ ರದ್ದಾಗುವ ಭಯ ಹುಟ್ಟಿಸುತ್ತಾರೆ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments