Webdunia - Bharat's app for daily news and videos

Install App

ಚೆನ್ನೈ ಮಳೆ ಬೆಂಗಳೂರಿಗೂ ಬಂತು

Webdunia
ಭಾನುವಾರ, 5 ನವೆಂಬರ್ 2017 (16:57 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಈ ಬಾರಿ ಮಳೆ ನಿಲ್ಲುವ ಲಕ್ಷಣವೇ ಕಾಣುತ್ತಿಲ್ಲ. ತಮಿಳುನಾಡು ರಾಜಧಾನಿಯಲ್ಲಿ ವರುಣ ಅಬ್ಬರಿಸಿದ ಬೆನ್ನಲ್ಲೇ ಬೆಂಗಳೂರಿಗೂ ವರುಣನ ಆಗಮನವಾಗಿದೆ.

 
ಇಂದು ಮಧ್ಯಾಹ್ನದ ನಂತರ  ನಗರದ ಹಲವೆಡೆ ಮಳೆಯಾಗಿದೆ. ಹೆಬ್ಬಾಳ, ಸಿಲ್ಕ್ ಬೋರ್ಡ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ವಾಯುಭಾರ ಕುಸಿತದ ಪರಿಣಾಮ  ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಚೆನ್ನೈನಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿಗೆ ವರುಣನ ಆಗಮನವಾಗಿದ್ದು, ಜನರು ಮತ್ತೆ ಆತಂಕಕ್ಕೊಳಗಾಗುವಂತೆ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments