Webdunia - Bharat's app for daily news and videos

Install App

ಬಿಜೆಪಿಯಲ್ಲಿ ಮತ್ತೆ ಅಸಮಧಾನ? ಈಶ್ವರಪ್ಪ ನೇತೃತ್ವದಲ್ಲಿ ಇಂದು ಸಭೆ

Webdunia
ಶನಿವಾರ, 11 ಫೆಬ್ರವರಿ 2017 (09:30 IST)
ಬೆಂಗಳೂರು: ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ತಣ್ಣಗಾಗಿದೆ ಎಂದುಕೊಳ್ಳುತ್ತಿರುವಾಗಲೇ ಮತ್ತೆ ಅಸಮಧಾನದ ಹೊಗೆ ಕಾಣುತ್ತಿದೆ. ಇಂದು ಬಂಡಾಯ ನಾಯಕ ಈಶ್ವರಪ್ಪ ನೇತೃತ್ವದಲ್ಲಿ ಅತೃಪ್ತರ ಸಭೆ ನಡೆಯಲಿದೆ.

 
ಶಾಸಕರ ಭವನದಲ್ಲಿ ಈಶ್ವರಪ್ಪ ಮತ್ತು ಬೆಂಬಲಿಗರು ಸಭೆ ನಡೆಸಲಿದ್ದಾರೆ. ರಾಷ್ಟ್ರಾಧ್ಯಕ್ಷರ ಎದುರು ಒಪ್ಪಿಕೊಂಡಂತೆ ಪದಾಧಿಕಾರಿಗಳ ಬದಲಾವಣೆ ಇನ್ನೂ ಆಗಿಲ್ಲ. ಈಗಾಗಲೇ ಹೇಳಿದ ಅವಧಿ ಮುಗಿದರೂ ಇದರ ಬಗ್ಗೆ ಚಕಾರವೆತ್ತದೇ ಇರುವುದು ಈಶ್ವರಪ್ಪ ಬೆಂಬಲಿಗರ ಅತೃಪ್ತಿಗೆ ಕಾರಣವಾಗಿದೆ.

ರಾಯಣ್ಣ ಬ್ರಿಗೇಡ್ ನಲ್ಲಿ ಪಾಲ್ಗೊಂಡ ಕೆಲ ಪದಾಧಿಕಾರಿಗಳ ಅಮಾನತು ಹಿಂಪಡೆಯಬೇಕು, ಈಗಾಗಲೇ ಆಯ್ಕೆಯಾಗಿರುವ ಪದಾಧಿಕಾರಿಗಳ ಬದಲಾವಣೆ ಆಗಬೇಕು ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ. ಇದೇ ವೇಳೆ ರಾಯಣ್ಣ ಬ್ರಿಗೇಡ್ ನಿಂದ ಯಾವುದೇ ಸಮಾವೇಶ ಮಾಡದಿರಲು ಮತ್ತು ಇದರಿಂದ ಈಶ್ವರಪ್ಪ ಹಿಂದೆ ಸರಿಯುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments