Webdunia - Bharat's app for daily news and videos

Install App

ಮತ್ತೆ ಖಾತೆ ಅದಲು ಬದಲು ಆಟ ಶುರು ಮಾಡಿದ ಸಿಎಂ

Webdunia
ಸೋಮವಾರ, 25 ಜನವರಿ 2021 (12:09 IST)
ಬೆಂಗಳೂರು : ಮತ್ತೆ ಖಾತೆ ಅದಲು ಬದಲು ಮಾಡಲು ಸಿಎಂ ಬಿಎಸ್ ವೈ ನಿರ್ಧಾರ ಮಾಡಿದ್ದು, ಸಿಎಂ ಈ ಅದಲು ಬದಲು ಆಟಕ್ಕೆ ಸಚಿವರು ಸುಸ್ತಾಗಿ ಹೋಗಿದ್ದಾರೆ ಎನ್ನಲಾಗಿದೆ.

ಖಾತೆ ಅದಲು ಬದಲಿನಿಂದ ಸಚಿವರಲ್ಲಿ ಅಸಮಾಧಾನ ವ್ಯಕ್ತವಾದ ಹಿನ್ನಲೆಯಲ್ಲಿ ಸುಧಾಕರ್ ಗೆ ವೈದ್ಯಕೀಯ ಖಾತೆ ವಾಪಾಸ್ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಹಾಗೇ ಸಚಿವ ಮಾಧುಸ್ವಾಮಿ ಬಳಿಯಿದ್ದ ವೈದ್ಯಕೀಯ ಖಾತೆ , ಹಜ್, ವರ್ಕ್ಸ್ ಖಾತೆಯೂ ವಾಪಾಸ್ ಪಡೆದು ಸಚಿವ ಆನಂದ್ ಸಿಂಗ್ ಬಳಿಯಿದ್ದ ಪ್ರವಾಸೋದ್ಯಮ, ಪರಿಸರ ಖಾತೆ ಕೂಡ ವಾಪಾಸ್ ಪಡೆಯಲು ಸಿಎಂ ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

ಮುಂದಿನ ಸುದ್ದಿ
Show comments