Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮತ್ತೆ ತರಕಾರಿ ದರ ದುಬಾರಿ
Webdunia
ಬುಧವಾರ, 10 ಆಗಸ್ಟ್ 2022 (14:19 IST)
ತರಕಾರಿ ಬೆಲೆಯಲ್ಲಿ ಭಾರೀ ಏರಿಳಿತ ಕಂಡುಬಂದಿದೆ. ಕೆಲವು ತರಕಾರಿಗಳಿಗೆ ದರ ಇಳಿಕೆಯಾಗಿದ್ದರೆ ಇನ್ನೂ ಉಳಿದ ತರಕಾರಿಗಳ ಬೆಲೆ ಭಾರೀ ಹೆಚ್ಚಳ ಕಂಡುಬಂದಿದೆ. ಈ ಬೆಳವಣಿಗೆ ಗ್ರಾಹಕರ ನೆಮ್ಮದಿ ಕೆಡಿಸಿದೆ. ಕಳೆದ ಕೆಲ ದಿನಗಳಿಂದ ಸ್ಥಿರವಾಗಿ ಮುಂದುವರೆದಿದ್ದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದೆ ಎನ್ನಬಹುದು.
ಇಂದಿನ ತರಕಾರಿ ಬೆಲೆ ಹೀಗಿದೆ
ಹರಿವೆ ಸೊಪ್ಪು (ಕೆಜಿ) ರೂ.8
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 22
ಬೇಬಿ ಕಾರ್ನ್ ರೂ. 47
ಬಾಳೆ ಹೂವು ರೂ. 15
ಬೀಟ್ರೂಟ್ ರೂ.40
ಕ್ಯಾಪ್ಸಿಕಂ ರೂ. 32
ಹಾಗಲಕಾಯಿ ರೂ. 38
ಸೋರೆಕಾಯಿ ರೂ. 27
ಅವರೆಕಾಳು ರೂ. 70
ಎಲೆಕೋಸು ರೂ. 21
ಕ್ಯಾರೆಟ್ ರೂ. 47
ಹೂಕೋಸು ರೂ. 25
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ. 16
ಕೊತ್ತಂಬರಿ ಸೊಪ್ಪು ರೂ. 9
ಜೋಳ ರೂ. 22
ಸೌತೆಕಾಯಿ ರೂ. 20
ಕರಿಬೇವು ರೂ. 26
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 30
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ. 30
ಮೆಂತ್ಯ ಸೊಪ್ಪು ರೂ. 8
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಮಲೆಮಹದೇಶ್ವರ ಭಕ್ತರಿಗೆ ಗುಡ್ ನ್ಯೂಸ್!
ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ : ಜೊಲ್ಲೆ
ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗು
ರಾಹುಲ್ ಗಾಂಧಿಯ ಮಹತ್ವಾಕಾಂಕ್ಷಿ ಭಾರತ್ ಜೋಡೋ ಯಾತ್ರೆಗೆ ಸಂಯೋಜಕರ ನೇಮಕ
ಅಡುಗೆ ಎಣ್ಣೆ ಬೆಲೆ ಶೀಘ್ರದಲ್ಲೇ 10 - 12 ರೂ. ಇಳಿಕೆ..!
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ಕಾನೂನನ್ನು ಉಲ್ಲಂಘಿಸಲು ಹಕ್ಕಿದೆ : ನಿತಿನ್ ಗಡ್ಕರಿ
Show comments