Daily Horoscope

ಹಜ್ ಭವನಕ್ಕೆ ಟಿಪ್ಪು ಹೆಸರು ಬೇಡ, ‘ಉಮ್ಮಾ’ ಎಂದು ನಾಮಕರಣ ಮಾಡಿ!

Webdunia
ಶನಿವಾರ, 23 ಜೂನ್ 2018 (12:09 IST)
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಫೈಟ್ ಶುರುವಾಗಿದೆ. ಪ್ರತೀ ಬಾರಿ ಟಿಪ್ಪು ಜಯಂತಿ ಸಂದರ್ಭದಲ್ಲಿ ಶುರುವಾಗುವ ಈ ಕದನ ಇದೀಗ ಹಜ್ ಭವನದ ಹೆಸರಿನಲ್ಲಿ ಶುರುವಾಗಿದೆ.

ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಪ್ರಸ್ತಾಪ ಬಂದ ಬೆನ್ನಲ್ಲೇ ಬಿಜೆಪಿ ತಕರಾರು ತೆಗೆದಿದೆ. ಇದೀಗ ತೀವ್ರ ಸ್ವರೂಪ ಪಡೆಯುತ್ತಿದ್ದು, ಮತ್ತೆ ಟಿಪ್ಪು ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟರೆ ಹಜ್ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಕಾಂಗ್ರೆಸ್ ನಾಶವಾಗುತ್ತದೆ ಎಂದು ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತಿರುವುದನ್ನು ಪ್ರಸ್ತಾಪಿಸಿ ಟಾಂಗ್ ಕೊಟ್ಟಿದ್ದಾರೆ.

ಇನ್ನೊಂದೆಡೆ ಈ ವಿವಾದಕ್ಕೆ ಸಾಹಿತಿಗಳೂ ಧ್ವನಿಗೂಡಿಸಿದ್ದಾರೆ.  ಹಿರಿಯ ಸಾಹಿತಿ ಮೊಹಮ್ಮದ್ ಕುಂಞ ಹಜ್ ಭವನಕ್ಕೆ ಟಿಪ್ಪು ಹೆಸರು ಇಡುವ ಬದಲು ‘ಉಮ್ಮಾ’ ಎಂದು ನಾಮಕರಣ ಮಾಡಿ ಎಂದು ಸಲಹೆ ನೀಡಿದ್ದಾರೆ. ಅಂತೂ ಮತ್ತೆ ಟಿಪ್ಪು ಹೆಸರಿನಲ್ಲಿ ರಾಜಕೀಯ ಕೆಸರೆರಚಾಟ ಜೋರಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments