Select Your Language

Notifications

webdunia
webdunia
webdunia
webdunia

ಕೊರೊನಾ ನಡುವೆ ಚುರುಕಾದ ಕಾಂಗ್ರೆಸ್ : ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಕೊರೊನಾ ನಡುವೆ ಚುರುಕಾದ ಕಾಂಗ್ರೆಸ್ : ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು , ಶನಿವಾರ, 19 ಸೆಪ್ಟಂಬರ್ 2020 (22:09 IST)
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಹೊಸ ತಂತ್ರಗಳಿಗೆ ಮೊರೆ ಹೋಗಿದ್ದಾರೆ.


ಹೊಸ ಸದಸ್ಯರನ್ನು ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಗೆ ಹೊಸ ಜವಾಬ್ದಾರಿ ವಹಿಸಿದ್ದಾರೆ.

ಪ್ರತಿ ತಾಲೂಕು ಕೇಂದ್ರಗಳಲ್ಲಿ ಕನಿಷ್ಠ 5 ಸಾವಿರ ಯುವಜನತೆಯನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲು ನೊಂದಣಿ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಕಾಂಗ್ರೆಸ್ ಇತಿಹಾಸ ದೊಡ್ಡ ಮರದಂತಿದ್ದು, ಅದರ ನೆರಳಿನಲ್ಲಿ ನಾವೆಲ್ಲ ಒಟ್ಟಾಗಿ ಬೆಳೆಯೋಣ ಎಂದು ಡಿ.ಕೆ.ಶಿವಕುಮಾರ್ ಪಕ್ಷದ ಯುವ ಘಟಕದ ಕಾರ್ಯಕರ್ತರಿಗೆ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್.ಡಿ.ಕುಮಾರಸ್ವಾಮಿಗೆ ಆ ಪವರ್ ಇಲ್ಲ ಎಂದ ಸೈನಿಕ