Webdunia - Bharat's app for daily news and videos

Install App

ಅಗಿಲೆ ಯೋಗೀಶ್‌ ಆಮ್ ಆದ್ಮಿಗೆ ಸೇರ್ಪಡೆ

Webdunia
ಶನಿವಾರ, 6 ಆಗಸ್ಟ್ 2022 (14:21 IST)
ಸಮಾಜಸೇವೆ ಮೂಲಕ ಮನೆಮಾತಾಗಿರುವ ಹಾಸನದ ಜೆಡಿಎಸ್‌ ಮುಖಂಡ ಅಗಿಲೆ ಯೋಗೀಶ್‌ ಅವರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ
 
ಅಗಾಧ ಸಮಾಜ ಸೇವೆಯಿಂದ ಹಾಸನ ಜಿಲ್ಲೆಯಲ್ಲಿ ಹೆಸರು ಮಾಡಿರುವ ಅಗಿಲೆ ಯೋಗೀಶ್‌ ಅವರ ಸೇರ್ಪಡೆಯಿಂದಾಗಿ ಆ ಭಾಗದಲ್ಲಿ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಹೇಳಿದರು.ಎಎಪಿ ಸೇರಿದ ಬಳಿಕ ಮಾತನಾಡಿದ ಅಗಿಲೆ ಯೋಗೀಶ್‌, ರಾಜ್ಯವನ್ನಾಳಿದ ಮೂರು ಪಕ್ಷಗಳು ಕೂಡ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದರಲ್ಲಿ ವಿಫಲವಾಗಿದೆ. ಹಾಸನ ಜಿಲ್ಲೆಯ ಜನರ ಆಶೋತ್ತರಗಳನ್ನು ಈಡೇರಿಸಲು ತೀವ್ರ ನಿರ್ಲಕ್ಷ್ಯ ತೋರಿವೆ. ಪ್ರಸ್ತುತ ರಾಜಕೀಯದಲ್ಲಿ ಆಮ್‌ ಆದ್ಮಿ ಪಾರ್ಟಿಯೊಂದೇ ಪಾರದರ್ಶಕ ಆಡಳಿತದಲ್ಲಿ ನಂಬಿಕೆ ಹೊಂದಿದೆ. ದೆಹಲಿ ಹಾಗೂ ಪಂಜಾಬ್‌ ಜನರಿಗೆ ಸಿಗುತ್ತಿರುವ ವಿವಿಧ ಸೌಲಭ್ಯಗಳು ನಮ್ಮ ಜನರಿಗೂ ಸಿಗುವಂತಾಗಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments