Webdunia - Bharat's app for daily news and videos

Install App

ಸರ್ಕಾರಕ್ಕೆ ಮತ್ತೆ ಹಿನ್ನೆಡೆ.. ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರಿ ಆದೇಶ

Webdunia
ಸೋಮವಾರ, 5 ಸೆಪ್ಟಂಬರ್ 2016 (14:42 IST)
ಕಾವೇರಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದೆ. ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರಿಕೋರ್ಟ್ ಆದೇಶ ನೀಡಿದೆ. ತಮಿಳುನಾಡಿಗೆ ಪ್ರತಿ ದಿನ 15 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರಿಂ ಸರ್ಕಾರಕ್ಕೆ ಸೂಚಿಸಿದೆ. 
ರಾಜ್ಯ ಪರ ವಕೀಲ ಪಾಲಿ ನಾರಿಮನ್ ಸುಪ್ರಿಂ ಕೋರ್ಟ್‌ಗೆ ರಾಜ್ಯದ ಪರ ಮಾಹಿತಿ ಒದಗಿಸಿದ್ದರು. ಸುಪ್ರಿಂ ಕೋರ್ಟ್‌ನ ನ್ಯಾಯಾಧೀಶ ದೀಪಕ್ ಮಿಶ್ರಾ ನೇಚೃತ್ವದ ಪೀಠ ತಮಿಳುನಾಡು ಪರ ತೀರ್ಪು ನೀಡಿದೆ. 
 
10 ದಿನದಲ್ಲಿ 13.7 ಟಿಎಂಸಿ ನೀರು ತಮಿಳುನಾಡಿಗೆ ಹರಿಯಲಿದೆ. ಸದ್ಯ ಕೆಆರ್‌ಎಸ್ ನಲ್ಲಿರುವುದು 17 ಟಿಎಂಸಿ ನೀರು. 

ಕಳೆದ ಶುಕ್ರವಾರ ಈ ಕುರಿತು ವಿಚಾರಣೆ ಪ್ರಾರಂಭಿಸಿದ್ದ ನ್ಯಾಯಪೀಠ ಉಭಯ ರಾಜ್ಯಗಳ ವಾದವನ್ನ ಆಲಿಸಿತ್ತು. ಪರಸ್ಪರ ಸೌಹಾರ್ದ ಭಾವದಿಂದ ಪ್ರಕರಣ ಬಗೆಹರಿಸಿಕೊಳ್ಳುವಂತೆ ಈ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಮುಂಡೂಡಿದ್ದರು. 
 
ಸುಪ್ರಿಂ ಕೋರ್ಟ್ ನ್ಯಾಯಪೀಠದ ಅಭಿಪ್ರಾಯದಂತೆ ಸ್ವಲ್ಪ ಪ್ರಮಾಣದ ನೀರು ಬಿಡುವುದು ಅನಿವಾರ್ಯ ಆಗಬಹದು ಎಂದು ತರ್ಕಿಸಲಾಗಿದೆ. ಈ ಸಂಬಂಧ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಅವರೊಂದಿಗೆ ದಿಲ್ಲಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದ ಪರ ವಕೀಲ ಎಫ್. ಎಸ್ ನಾರಿಮನ್ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಮುಂದಿನ ಸುದ್ದಿ
Show comments