Webdunia - Bharat's app for daily news and videos

Install App

ಅಭಿಯಾನಕ್ಕೆ ಅಗ್ನಿಹೋತ್ರಿ ಬೇಸರ

Webdunia
ಶನಿವಾರ, 7 ಮೇ 2022 (20:43 IST)
ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಕಥಾಹಂದರ ಹೊಂದಿರುವ ‘ದ ಕಾಶ್ಮೀರಿ ಫೈಲ್ಸ್‌’ ಚಿತ್ರವು ಕೇಂದ್ರ ಸರ್ಕಾರ ಪ್ರಾಯೋಜಿತವೂ ಅಲ್ಲ, ಜೊತೆಗೆ ಚಿತ್ರ ಇಸ್ಲಾಮೋಫೋಬಿಯಾದಿಂದಲೂ ಮಾಡಿದ್ದಲ್ಲ. ಆದರೂ ಕೆಲ ವಿದೇಶಿ ಮಾದ್ಯಮಗಳು ಚಿತ್ರದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಅಭಿಯಾನ ನಡೆಸುತ್ತಿವೆ ಎಂದು ಚಿತ್ರದ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಬೇಸರ ವ್ಯಕ್ತಪಡಿಸಿದ್ದಾರೆ..ಚಿತ್ರದ ಕುರಿತ ಕೆಲ ಅನುಮಾನ ಬಗೆಹರಿಸಲು ವಿವೇಕ್‌ ದೆಹಲಿಯ ಪ್ರೆಸ್‌ ಕ್ಲಬ್‌ ಆಫ್‌ ಇಂಡಿಯಾದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು,ಇಡೀ ಚಿತ್ರವನ್ನು ಕೇವಲ ಹಿಂದೂ- ಮುಸ್ಲಿಂ ಎಂಬ ದೃಷ್ಟಿಕೋನದಲ್ಲೇ ವಿಶ್ಲೇಷಿಸಿ ನನಗೆ ಕರೆ ಮಾಡ್ತಿದ್ರು.. ಒಬ್ಬರೇ ಒಬ್ಬರು ಕೂಡ, ಚಿತ್ರದಲ್ಲಿ ನಾನು ಸಂದರ್ಶನ ಮಾಡಿರುವ ಸಂತ್ರಸ್ತರ ಬಗ್ಗೆ ವಿಚಾರಿಸುವ ಗೋಜಿಗೆ ಹೋಗಲಿಲ್ಲ. ನಾನು ಚಿತ್ರದಲ್ಲಿ ತೋರಿಸಿದ ಸಾಕ್ಷ್ಯಗಳ ಬಗ್ಗೆ ಪ್ರಶ್ನಿಸುವ ಗೋಜಿಗೆ ಹೋಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಕೂಲಿ ಮಾಡ್ತಿದ್ದ ಯುವಕ ಮಾಲಿಕನಿಂದ ಕದ್ದು ಮುಚ್ಚಿ ಮಾಡ್ತಿದ್ದ ಕೆಲಸ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತೆ Video

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಮುಂದಿನ ಸುದ್ದಿ
Show comments