Webdunia - Bharat's app for daily news and videos

Install App

ಅಗ್ನಿಪಥ್ ಪ್ರತಿಭಟನೆ ತೀವ್ರ: ಹಲವು ರಿಯಾಯಿತಿ ಘೋಷಿಸಿದ ಕೇಂದ್ರ!

Webdunia
ಶನಿವಾರ, 18 ಜೂನ್ 2022 (19:31 IST)
ಸೇನಾ ನೇಮಕಾತಿ ಅಗ್ನಿಪಥ್ ಯೋಜನೆಗೆ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಲವು ರಿಯಾಯಿತಿಗಳನ್ನು ಘೋಷಿಸಿದೆ.
ಅಗ್ನಿಪಥ್ ಯೋಜನೆಯಲ್ಲಿ ಕಾರ್ಯ ನಿರ್ವಹಿಸಿದ ಅಗ್ನಿವೀರರರಿಗೆ ಪೊಲೀಸ್ ಇಲಾಖೆ, ಸಿಎಆರ್ ಪಿಎಫ್, ಸಿಎಪಿಎಫ್ ಮತ್ತು ಸೇನೆಗಳಲ್ಲಿ ಶೇ.10ರಷ್ಟು ಮೀಸಲು ಘೋಷಿಸಲಾಗಿದೆ.
ಇದೇ ವೇಳೆ ಅಗ್ನಿವೀರ ಯೋಜನೆಯಲ್ಲಿ ಆರಂಭಿಕ ಎರಡು ವರ್ಷ ನೇಮಕಾತಿ ವೇಳೆ ಸಾಮಾನ್ಯ ವರ್ಗದವರ ವಯೋಮಿತಿಯಲ್ಲಿ 5 ವರ್ಷಗಳಿಗೆ ವಿಸ್ತರಿಸಲಾಗಿದೆ.
ಬಿಎಸ್ ಎಫ್, ಸಿಆರ್ ಪಿಎಫ್, ಐಟಿಬಿಪಿ ಮತ್ತು ಎಸ ಎಸ್ ಬಿ ಸೇರಿದಂತೆ ಸೇನೆಯ ೫ ವಿಭಾಗಗಳಲ್ಲಿ 73,219 ಉದ್ಯೋಗಗಳು ಖಾಲಿ ಆಗಲಿವೆ. ಪೊಲೀಸ್ ಇಲಾಖೆಯಲ್ಲಿ 18,124 ಉದ್ಯೋಗಗಳು ಸೃಷ್ಟಿಯಾಗಲಿವೆ. ಇದಲ್ಲದೇ 10 ಲಕ್ಷ ಉದ್ಯೋಗ ಅವಕಾಶ ಕಲ್ಪಿಸುವ ಸಿಎಪಿಎಫ್ ನಲ್ಲಿ ಕೂಡ ಶೇ.10ರಷ್ಟು ಮೀಸಲು ಕಲ್ಪಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments