Webdunia - Bharat's app for daily news and videos

Install App

ಮಾರ್ಚ್ 30ರ ನಂತರ ಕಾಂಗ್ರೆಸ್ ‌ಸೇರ್ಪಡೆ ಆಗ್ತೀನಿ- ಗುಬ್ಬಿ ಶ್ರೀನಿವಾಸ್

Webdunia
ಸೋಮವಾರ, 27 ಮಾರ್ಚ್ 2023 (14:27 IST)
ರಾಜೀನಾಮೆ ಬಳಿಕ ಗುಬ್ಬಿ ಶ್ರೀನಿವಾಸ್ ಪ್ರತಿಕ್ರಿಯಿಸಿದ್ದು,20 ವರ್ಷ ಪಕ್ಷದ ಜೊತೆ ಒಡನಾಟ ಇಟ್ಟುಕೊಂಡಿದ್ದೆ.ಪಕ್ಷ ಬಿಡೋಕೆ ನೋವಾಗುತ್ತಿದೆ.ನಾನು ಪಕ್ಷ ಬಿಡೋ ಯೋಚನೆ ‌ಮಾಡಿರಲಿಲ್ಲ.2021 ರಲ್ಲಿ ಕುಮಾರಸ್ವಾಮಿ ನನ್ನ ವಿರುದ್ದ ಅಭ್ಯರ್ಥಿ ಘೋಷಣೆ ಮಾಡಿದ್ರು.ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಗುಬ್ಬಿ ಶ್ರೀವಾಸ್ ಹೇಳಿದ್ದಾರೆ.
 
ಇನ್ನೂ ಸ್ಪೀಕರ್ ಪರಿಶೀಲನೆ ಮಾಡ್ತೀನಿ ಅಂತ ಹೇಳಿದ್ದಾರೆ.ದೇವೇಗೌಡರು, ಕುಮಾರಸ್ವಾಮಿ ಜೊತೆ ಉತ್ತಮ ಸಂಬಂಧ ಇತ್ತು.ಅಣ್ಣ ತಮ್ಮನ ರೀತಿ ಇದ್ದೆವು.ಯಾರು ಏನ್ ಹೇಳಿದ್ರೋ ಗೊತ್ತಿಲ್ಲ. ನನ್ನ ವಿರುದ್ಧ ಅಭ್ಯರ್ಥಿ ಘೋಷಣೆ ಮಾಡಿದ್ರು.ವಿಧಿ ಇಲ್ಲದೆ ರಾಜೀನಾಮೆ ಕೊಟ್ಟಿದೇನೆ.ನನಗೆ ಸಹಕಾರ ಕೊಟ್ಟ ಎಲ್ಲರಿಗೂ ಧನ್ಯವಾದ ಹೇಳ್ತೀನಿ.ರೇವಣ್ಣಗೂ ಧನ್ಯವಾದ ಹೇಳ್ತೀನಿ.ಕಾಂಗ್ರೆಸ್ ‌ಸೇರ್ಪಡೆ ಆಗ್ತೀನಿ. ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡ್ತೀನಿ.ಗುಬ್ಬಿಯಲ್ಲಿ ನಾನು ಇದ್ದ ದಿನವೇ ಕುಮಾರಸ್ವಾಮಿ ಅಭ್ಯರ್ಥಿ ಮಾಡಿದ್ರು.ಪಕ್ಷದಲ್ಲಿ ಮಾನ್ಯತೆ ಇಲ್ಲದೆ ಹೋದ್ರೆ ಹೇಗೆ ಇರೋದು.ಭಾರದ ಮನಸ್ಸಿನಿಂದ ರಾಜೀನಾಮೆ ಕೊಟ್ಟಿದ್ದೇನೆ.ಕ್ರಾಸ್ ಓಟಿಂಗ್ ನಾನು ಮಾಡಿಲ್ಲ.ಕುಮಾರಸ್ವಾಮಿಗೆ ಕ್ರಾಸ್ ಓಟಿಂಗ್ ಬಗ್ಗೆ ಸ್ಪಷ್ಟತೆ ಇಲ್ಲ. ಏನೇನೋ ಹೇಳಿಕೆ ಕೊಡ್ತಾರೆ.ಜಿಡಿ ದೇವೇಗೌಡರ ವಿರುದ್ದ ಅಷ್ಟೆಲ್ಲ ಮಾತಾಡಿದ್ರು. ಅಮೇಲೆ  ದೇವೇಗೌಡ, ಕುಮಾರಸ್ವಾಮಿ ರಾಜೀ ಮಾಡಿದ್ರು.ನಾನು ಪಕ್ಷ ಬಿಡೊಲ್ಲ ಅಂದ್ರು ಯಾರು ಬಂದು ನನ್ನ ಬಳಿ ಮಾತಾಡಲಿಲ್ಲ.ನನ್ನನ್ನ ಯಾರು ಕರೆದು ಮಾತಾಡಲಿಲ್ಲ.ಬೇರೆ ಯಾರು ಪಕ್ಷ ಬಿಡ್ತಾರೋ ಗೊತ್ತಿಲ್ಲ.ಮಾರ್ಚ್ 30ರ ನಂತರ ಕಾಂಗ್ರೆಸ್ ‌ಸೇರ್ಪಡೆ ಆಗ್ತೀನಿ.ನನ್ನ ಕಾರ್ಯಕರ್ತರು ನನ್ನ ಜೊತೆ ಇದ್ದಾರೆ.100% ಕಾಂಗ್ರೆಸ್ ನಿಂದ ಗೆಲ್ತೀನಿ ಎಂದು ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments