Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯ ಖಚಿತ: ಡಿ.ಕೆ.ಶಿವಕುಮಾರ್

Webdunia
ಶನಿವಾರ, 5 ಆಗಸ್ಟ್ 2017 (13:10 IST)
ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯಸಭೆ ಅಭ್ಯರ್ಥಿ ಅಹ್ಮದ್ ಪಟೇಲ್ ಜಯ ಖಚಿತ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಗುಜರಾತ್‌ ಕಾಂಗ್ರೆಸ್‌ನ ಶಾಸಕರು ಒಗ್ಗಟ್ಟಾಗಿದ್ದರಿಂದ ಅಹ್ಮದ್ ಪಟೇಲ್ ರಾಜ್ಯಸಭೆ ಚುನಾವಣೆಯಲ್ಲಿ ಜಯಗಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಗುಜರಾತ್ ಶಾಸಕರು ರಾಜ್ಯದಲ್ಲಿ ತುಂಬಾ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ. ಯಾವುದೇ ಶಾಸಕರಿಗೆ ಅಸಮಾಧಾನವಿಲ್ಲ. ಮಾಧ್ಯಮ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದರು.
 
ಬಿಜೆಪಿ ಹೈಕಮಾಂಡ್ ನಾಯಕರು ಯಾವುದೇ ರಣತಂತ್ರ ರೂಪಿಸಿದರೂ ಸಫಲವಾಗುವುದಿಲ್ಲ. ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಜಯಗಳಿಸುವುದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments