Webdunia - Bharat's app for daily news and videos

Install App

ಗ್ರಹಣದ ಮದ್ಯೆ ಅಹೋರಾತ್ರಿ ಪ್ರತಿಭಟನೆ

Webdunia
ಶನಿವಾರ, 28 ಜುಲೈ 2018 (14:41 IST)
ಇಡೀ ದೇಶದ ಜನ ಖಗ್ರಾಸ ಚಂದ್ರಗ್ರಹಣದ ಕುತೂಹಲದತ್ತಾ ದೃಷ್ಠಿ ಬೀರಿದ್ದರು. ಆದ್ರೆ ತಿಪಟೂರು ತಾಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿ ಸದಸ್ಯರೆಲ್ಲಾ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ತಾಲೂಕಿನಲ್ಲೆ ಅತಿದೊಡ್ಡ ಪಂಚಾಯಿತಿ ಎಂದು ಕರೆಸಿಕೊಳ್ಳುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 34 ಸದಸ್ಯರಿದ್ದಾರೆ. ಈ  ಪಂಚಾಯಿತಿ ಪಿ.ಡಿ ಶಿವರಾಜ್ ಅಕ್ರಮ ಆರೋಪದ ಮೇಲೆ ಅಮಾನತುಗೊಂಡು ವಾರಗಳೆ ಕಳೆದಿವೆ. ಅಷ್ಟೇ ಅಲ್ಲಾ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಕಾರ್ಯದರ್ಶಿ ಹುದ್ದೆ ಕೂಡ ನೇಮಕಾತಿಯಾಗಿಲ್ಲ. ಆದ್ದರಿಂದ ಪಂಚಾಯಿತಿ ವತಿಯಿಂದ ಯಾವ ಅಭಿವೃದ್ದಿ ಕಾರ್ಯ ನಡೆಯುತ್ತಿಲ್ಲ ಅನ್ನೋ ಆರೋಪ ಸದಸ್ಯರದ್ದಾಗಿದೆ.

ಅಮಾನತುಗೊಂಡ ಪಿಡಿಒ ವಿರುದ್ಧ ಸಮಗ್ರ ತನಿಖೆಯಾಗಬೇಕು. ಅವರ ಅಕ್ರಮಕ್ಕೆ ತಾ.ಪಂ. ಇಒ ಷಡಾಕ್ಷರಿ ಕುಮ್ಮಕ್ಕು ನೀಡಿರುವ ಸಂಶಯವಿದ್ದು, ಕೂಡಲೇ ಅವರ ವಿರುದ್ಧ ಕೂಡ ತನಿಖೆ ನಡೆಸಬೇಕು. ಗ್ರಾ.ಪಂ. ಪಿಡಿಒ ನೇಮಕ ಮಾಡಲು ಒತ್ತಾಯಿಸಿ ಅಹೋರಾತ್ರಿ ಧರಣಿಯನ್ನು ಪಂಚಾಯಿತಿ ಸದಸ್ಯರು ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments