ಗ್ರಹಣದ ಮದ್ಯೆ ಅಹೋರಾತ್ರಿ ಪ್ರತಿಭಟನೆ

Webdunia
ಶನಿವಾರ, 28 ಜುಲೈ 2018 (14:41 IST)
ಇಡೀ ದೇಶದ ಜನ ಖಗ್ರಾಸ ಚಂದ್ರಗ್ರಹಣದ ಕುತೂಹಲದತ್ತಾ ದೃಷ್ಠಿ ಬೀರಿದ್ದರು. ಆದ್ರೆ ತಿಪಟೂರು ತಾಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿ ಸದಸ್ಯರೆಲ್ಲಾ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ತಾಲೂಕಿನಲ್ಲೆ ಅತಿದೊಡ್ಡ ಪಂಚಾಯಿತಿ ಎಂದು ಕರೆಸಿಕೊಳ್ಳುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 34 ಸದಸ್ಯರಿದ್ದಾರೆ. ಈ  ಪಂಚಾಯಿತಿ ಪಿ.ಡಿ ಶಿವರಾಜ್ ಅಕ್ರಮ ಆರೋಪದ ಮೇಲೆ ಅಮಾನತುಗೊಂಡು ವಾರಗಳೆ ಕಳೆದಿವೆ. ಅಷ್ಟೇ ಅಲ್ಲಾ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಕಾರ್ಯದರ್ಶಿ ಹುದ್ದೆ ಕೂಡ ನೇಮಕಾತಿಯಾಗಿಲ್ಲ. ಆದ್ದರಿಂದ ಪಂಚಾಯಿತಿ ವತಿಯಿಂದ ಯಾವ ಅಭಿವೃದ್ದಿ ಕಾರ್ಯ ನಡೆಯುತ್ತಿಲ್ಲ ಅನ್ನೋ ಆರೋಪ ಸದಸ್ಯರದ್ದಾಗಿದೆ.

ಅಮಾನತುಗೊಂಡ ಪಿಡಿಒ ವಿರುದ್ಧ ಸಮಗ್ರ ತನಿಖೆಯಾಗಬೇಕು. ಅವರ ಅಕ್ರಮಕ್ಕೆ ತಾ.ಪಂ. ಇಒ ಷಡಾಕ್ಷರಿ ಕುಮ್ಮಕ್ಕು ನೀಡಿರುವ ಸಂಶಯವಿದ್ದು, ಕೂಡಲೇ ಅವರ ವಿರುದ್ಧ ಕೂಡ ತನಿಖೆ ನಡೆಸಬೇಕು. ಗ್ರಾ.ಪಂ. ಪಿಡಿಒ ನೇಮಕ ಮಾಡಲು ಒತ್ತಾಯಿಸಿ ಅಹೋರಾತ್ರಿ ಧರಣಿಯನ್ನು ಪಂಚಾಯಿತಿ ಸದಸ್ಯರು ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋದ್ಯೆಯ ರಾಮಮಂದಿರದ ಸಂಕಿರ್ಣದೊಳಗೆ ನಮಾಜ್ ಮಾಡಲು ಹೋದ ಮುಸ್ಲಿಂ ವ್ಯಕ್ತಿ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments