Daily Horoscope

ಅಹೋರಾತ್ರಿ ಧರಣಿ: ಕಾರಣ ಏನು ಗೊತ್ತಾ?

Webdunia
ಮಂಗಳವಾರ, 11 ಡಿಸೆಂಬರ್ 2018 (15:17 IST)
ಮಿಲ್ಕಾರ್ ಪೇಟೆಯ ಸಮಸ್ಯೆಗಾಗಿ ಅಲ್ಲಿನ ಜನರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಬಳ್ಳಾರಿ ನಗರದ ಮಿಲ್ಕಾರ್ ಪೇಟೆಯ ಮುಖ್ಯರಸ್ತೆಯನ್ನು ಸರಿಪಡಿಸಲು ಆಗ್ರಹಿಸಿ ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಲಿದೆ.

ನಗರದ ಮಿಲ್ಲಾರಪೇಟೆ ಯಿಂದ ಅಂದಾಳ್ ರಸ್ತೆ ಹದಗೆಟ್ಟು 15 ವರ್ಷಗಳಾದರೂ ದುರಸ್ತಿಮಾಡದಿರುವುದನ್ನು ಖಂಡಿಸಿ ಕರ್ನಾಟಕ ಜನಸೈನ್ಯ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಅಗಮಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅಹೋರಾತ್ರಿ ಧರಣಿಯ ಜೊತೆ ಸತ್ಯಾಗ್ರಹ ಉಗ್ರರೂಪ ಪಡೆಯಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಹಲವು ಬಾರಿ ರಸ್ತೆ ದುರಸ್ತಿಗಾಗಿ ಮನವಿ ಸಲ್ಲಿಸಿದರೂ ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ. ಜಿಲ್ಲಾಡಳಿತದ ಈ ನಡೆಯನ್ನು ಖಂಡಿಸಿ ಸಂಘಟನೆ ವತಿಯಿಂದ ಅಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಎಸ್. ಅಶೋಕ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments