ಎಐಸಿಸಿ ಅಧ್ಯಕ್ಷರ ಆಸ್ತಿ ಲೆಕ್ಕಕ್ಕೆ ಸಿಗೋದಿಲ್ವಂತೆ!

Webdunia
ಭಾನುವಾರ, 24 ಮಾರ್ಚ್ 2019 (21:16 IST)
ಪ್ರಧಾನಿ ನರೇಂದ್ರ ಮೋದಿಯವರ ಒಟ್ಟು ಸ್ಥಿರಾಸ್ತಿ ‌ಎರಡು ಲಕ್ಷ‌ ಹದಿನಾರು ಸಾವಿರ ಇದ್ದರೆ, ರಾಷ್ಟ್ರೀಯ  ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಸ್ತಿ ಲೆಕ್ಕಕ್ಕೆ ಸಿಗೋದಿಲ್ಲ. ಹೀಗಂತ ಶಾಸಕರೊಬ್ಬರು ಟೀಕೆ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ನಿಖಿಲ್ ಎಲ್ಲಿದ್ದೀಯಪ್ಪ ಎಂದು ಸಮಾವೇಶದಲ್ಲಿ ಯಲಹಂಕ ಶಾಸಕ ಟೀಕೆ ಮಾಡಿದ್ರು. ಗೌರಿಬಿದನೂರಿನಲ್ಲಿ ನಡೆದ ಬಿಜೆಪಿ ಬೃಹತ್ ಯುವ ಸಮಾವೇಶದಲ್ಲಿ ಈ ಟೀಕೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದ್ದ  ಆಂಜನೇಯಸ್ವಾಮಿ ದೇವಸ್ಥಾನ ಹತ್ತಿರ ನಡೆದ ಕಾರ್ಯಕ್ರಮದಲ್ಲಿ
ನನ್ನ ಮೊಬೈಲ್ ನಲ್ಲಿ ಎಲ್ಲಾ ವಿಡಿಯೋವನ್ನು ತೆಗೆಯಬೇಡಿ.

ಕುಮಾರಸ್ವಾಮಿಯವರು ಹೇಳಿದಂತೆ ನಮ್ಮನ್ನು ಸಾಮಾಜಿಕ ‌ಜಾಲತಾಣದಲ್ಲಿ ಹೀಯಾಳಿಸುತ್ತಾರೆ. ನಿಖಿಲ್ ಎಲ್ಲಿದ್ದೀಯಪ್ಪ? ನೀನು ಈಗಲೇ ಜನರ ಮಧ್ಯೆ ಇದ್ದೀಯಾ? ಅಂತ ಯಲಹಂಕ ಶಾಸಕ ಟೀಕೆ ಮಾಡಿದ್ರು. ಮೋದಿಯವರ ಆಸ್ತಿ  ಕೇವಲ ಅವರ ತಾಯಿ, ಬಿಟ್ಟರೆ ಭಾರತ ಮಾತೆ  ಎಂದೂ ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments