Webdunia - Bharat's app for daily news and videos

Install App

ಐನತಿ ಕಳ್ಳ ಅಂದರ್

Webdunia
ಗುರುವಾರ, 22 ಡಿಸೆಂಬರ್ 2022 (21:05 IST)
ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡು ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂದಿತರಿಂದ  5.15 ಲಕ್ಷ ರೂ. ಬೆಲೆಬಾಳುವ ಮೂರು ಕಾರುಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಚಿತ್ರದುರ್ಗ ಜಿಲ್ಲೆಯ ಸದ್ದಾಂ ಹುಸೇನ್ ಅಲಿಯಾಸ್ ತಬ್ರೇಜ್ ಅಲಿಯಾಸ್ ಸದ್ದಾಂ(30) ಬಂಧಿತ ಆರೋಪಿ.ದೊಡ್ಡಬೆಟ್ಟಹಳ್ಳಿ ನಿವಾಸಿ ಕಂಚಿ ರೆಡ್ಡಿಗಾರಿ ಜನಾರ್ಧನ್ ಎಂಬುವವರು ಕಳೆದ ನ.17ರಂದು ರಾತ್ರಿ 10 ಗಂಟೆ ಸುಮಾರಿಗೆ ತಮ್ಮ ಮನೆಯ ಮುಂಭಾಗದ ರಸ್ತೆಯಲ್ಲಿ ಮಾರುತಿ ಸುಜುಕಿ ಕಾರನ್ನು ನಿಲ್ಲಿಸಿ ಊರಿಗೆ ಹೋಗಿದ್ದರು. ನ.23ರಂದು ಊರಿನಿಂದ ವಾಪಸ್ ಬಂದು ನೋಡಿದಾಗ ಕಾರು ಇರಲಿಲ್ಲ. ತಮ್ಮ ಕಾರನ್ನು ಕಳ್ಳತನ ಆಗಿದೆ  ವಿದ್ಯಾರಣ್ಯ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಪ್ರಕರಣ. ಬೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನ‌ ಬಂದಿಸುವಲ್ಲಿ ಯಶಸ್ವಿಯಾಗಿ ದ್ದಾರೆ.ಇನ್ನೂ ಬಂಧಿತ ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವ ಜೆಪಿ ನಡ್ಡಾ

ಮಗು ಕಾರಿನಡಿಗೆ ಬಿದ್ದರೂ ಕಣ್ಣಿಗೆ ಕಾಣಿಸಿಲ್ಲಾಂದ್ರೆ ಇವನೆಂಥಾ ಡ್ರೈವರ್… ಭೀಕರ ಅಪಘಾತ Video

ವಿಡಿ ಸಾವರ್ಕರ್ ಅವಹೇಳನ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಪ್ರಕರಣ ಸುಪ್ರೀಂ ರದ್ದು

ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖಾಧಿಕಾರಿ ಎಸ್‌ಪಿ ಎಸ್ ಶಶಿಧರನ್‌ಗೆ ರಾಷ್ಟ್ರಪತಿಗಳ ಪದಕ

ನಿಮ್ಮದೇ ಭಾಷೆಯಲ್ಲಿ ಸ್ವಾತಂತ್ರ್ಯೋತ್ಸವ ಭಾಷಣ ಮಾಡಲಿದ್ದಾರೆ ಮೋದಿ: ಪ್ರಧಾನಿಗಳ ನಾಳೆಯ ಭಾಷಣ ಸ್ಪೆಷಲ್

ಮುಂದಿನ ಸುದ್ದಿ
Show comments