ಐನತಿ ಕಳ್ಳ ಅಂದರ್

Webdunia
ಗುರುವಾರ, 22 ಡಿಸೆಂಬರ್ 2022 (21:05 IST)
ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡು ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂದಿತರಿಂದ  5.15 ಲಕ್ಷ ರೂ. ಬೆಲೆಬಾಳುವ ಮೂರು ಕಾರುಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಚಿತ್ರದುರ್ಗ ಜಿಲ್ಲೆಯ ಸದ್ದಾಂ ಹುಸೇನ್ ಅಲಿಯಾಸ್ ತಬ್ರೇಜ್ ಅಲಿಯಾಸ್ ಸದ್ದಾಂ(30) ಬಂಧಿತ ಆರೋಪಿ.ದೊಡ್ಡಬೆಟ್ಟಹಳ್ಳಿ ನಿವಾಸಿ ಕಂಚಿ ರೆಡ್ಡಿಗಾರಿ ಜನಾರ್ಧನ್ ಎಂಬುವವರು ಕಳೆದ ನ.17ರಂದು ರಾತ್ರಿ 10 ಗಂಟೆ ಸುಮಾರಿಗೆ ತಮ್ಮ ಮನೆಯ ಮುಂಭಾಗದ ರಸ್ತೆಯಲ್ಲಿ ಮಾರುತಿ ಸುಜುಕಿ ಕಾರನ್ನು ನಿಲ್ಲಿಸಿ ಊರಿಗೆ ಹೋಗಿದ್ದರು. ನ.23ರಂದು ಊರಿನಿಂದ ವಾಪಸ್ ಬಂದು ನೋಡಿದಾಗ ಕಾರು ಇರಲಿಲ್ಲ. ತಮ್ಮ ಕಾರನ್ನು ಕಳ್ಳತನ ಆಗಿದೆ  ವಿದ್ಯಾರಣ್ಯ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಪ್ರಕರಣ. ಬೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನ‌ ಬಂದಿಸುವಲ್ಲಿ ಯಶಸ್ವಿಯಾಗಿ ದ್ದಾರೆ.ಇನ್ನೂ ಬಂಧಿತ ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ರದ್ದತಿಯಿಂದ 12ಕೋಟಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ: ಸಿದ್ದರಾಮಯ್ಯ

ಇರಾನ್‌ನಲ್ಲಿರುವ ಭಾರತೀಯರಿಗೆ ಬಿಗ್‌ ಅಪ್ಡೇಟ್ ಕೊಟ್ಟ ಭಾರತ, ಹೇಳಿದ್ದೇನು ಗೊತ್ತಾ

ಕೇಂದ್ರ ಸರ್ಕಾರ ಮನ್ರೇಗಾ ರದ್ದುಪಡಿಸುವ ಅಗತ್ಯವೇ ಇರಲಿಲ್ಲ: ಸಿದ್ದರಾಮಯ್ಯ

ಪಾರ್ಟಿಗೆ ಕರೆದೊಯ್ದು ಮಾದಕ ವಸ್ತು ನೀಡಿ ಗ್ಯಾಂಗ್‌ ರೇಪ್, ಹನಿಟ್ರ್ಯಾಪ್ ಆರೋಪಿ ಫ್ರೆಂಡ್ಸ್ ವಿರುದ್ಧ ಕೇಸ್‌

ರಾಜ್ಯದ ಸರ್ಕಾರದ ಬಳಿ ದುಡ್ಡಿಲ್ಲ, ಅದಕ್ಕೇ ನೇಮಕಗಳೂ ಆಗ್ತಿಲ್ಲ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments