Webdunia - Bharat's app for daily news and videos

Install App

ಮಂಗಳೂರಿನಲ್ಲಿ ತಪ್ಪಿದ ಭಾರೀ ವಿಮಾನ ದುರಂತ

Webdunia
ಸೋಮವಾರ, 1 ಜುಲೈ 2019 (10:55 IST)
ಮಂಗಳೂರು: ಇಲ್ಲಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ವಿಮಾನ ದುರಂತವೊಂದು ನಡೆಯಬೇಕಿದ್ದಿದ್ದು, ಸ್ವಲ್ಪದರಲ್ಲೇ ತಪ್ಪಿದೆ.


183 ಪ್ರಯಾಣಿಕರನ್ನು ಹೊತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆದರೆ ಲ್ಯಾಂಡಿಂಗ್ ವೇಳೆ ರನ್ ವೇನಿಂದ ಸಾಕಷ್ಟು ಮುಂದೆ ಹೋಗಿ ಲ್ಯಾಂಡಿಂಗ್ ಆಗಿತ್ತು.

ಪೈಲಟ್ ನ ಸಮಯ ಪ್ರಜ್ಞೆಯಿಂದಾಗಿ 183 ಪ್ರಯಾಣಿಕರ ಜೀವ ಉಳಿದಿದೆ. ಇಲ್ಲದೇ ಹೋಗಿದ್ದರೆ 2010 ರಲ್ಲಿ ನಡೆದಿದ್ದ ಮಂಗಳೂರು ವಿಮಾನ ದುರಂತ ಪ್ರಕರಣದಂತಹ ಘಟನೆ ಮರುಕಳಿಸುತ್ತಿತ್ತು. ಘಟನೆ ಬಳಿಕ ವಿಮಾನ ನಿಲ್ದಾಣದಲ್ಲಿ ಕೆಲವು ಕಾಲ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments