Webdunia - Bharat's app for daily news and videos

Install App

ಮಂಗಳೂರಿನಲ್ಲಿ ತಪ್ಪಿದ ಭಾರೀ ವಿಮಾನ ದುರಂತ

Webdunia
ಸೋಮವಾರ, 1 ಜುಲೈ 2019 (10:55 IST)
ಮಂಗಳೂರು: ಇಲ್ಲಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ವಿಮಾನ ದುರಂತವೊಂದು ನಡೆಯಬೇಕಿದ್ದಿದ್ದು, ಸ್ವಲ್ಪದರಲ್ಲೇ ತಪ್ಪಿದೆ.


183 ಪ್ರಯಾಣಿಕರನ್ನು ಹೊತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆದರೆ ಲ್ಯಾಂಡಿಂಗ್ ವೇಳೆ ರನ್ ವೇನಿಂದ ಸಾಕಷ್ಟು ಮುಂದೆ ಹೋಗಿ ಲ್ಯಾಂಡಿಂಗ್ ಆಗಿತ್ತು.

ಪೈಲಟ್ ನ ಸಮಯ ಪ್ರಜ್ಞೆಯಿಂದಾಗಿ 183 ಪ್ರಯಾಣಿಕರ ಜೀವ ಉಳಿದಿದೆ. ಇಲ್ಲದೇ ಹೋಗಿದ್ದರೆ 2010 ರಲ್ಲಿ ನಡೆದಿದ್ದ ಮಂಗಳೂರು ವಿಮಾನ ದುರಂತ ಪ್ರಕರಣದಂತಹ ಘಟನೆ ಮರುಕಳಿಸುತ್ತಿತ್ತು. ಘಟನೆ ಬಳಿಕ ವಿಮಾನ ನಿಲ್ದಾಣದಲ್ಲಿ ಕೆಲವು ಕಾಲ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments