Webdunia - Bharat's app for daily news and videos

Install App

ಲಾಕ್ಡೌನ್ ನಂತರ ವಾಯುಮಾಲಿನ್ಯ ಏರಿಕೆ!

Webdunia
ಸೋಮವಾರ, 20 ಡಿಸೆಂಬರ್ 2021 (09:10 IST)
ಬೆಂಗಳೂರು : ಲಾಕ್ಡೌನ್ ಆಗಿದ್ದೇ ತಡ ಇಡೀ ಬೆಂಗಳೂರು ಸ್ತಬ್ಧ ಆಗಿತ್ತು. ವಾಹನಗಳ ಓಡಾಟವೂ ಸ್ವಲ್ಪಮಟ್ಟಿಗೆ ಕಡಿಮೆಯಾಗಿತ್ತು.

ಬೆಂಗಳೂರಿನ ಏರಿಯಾಗಳಲ್ಲಿ ನಡೆಯುತ್ತಿದ್ದ ಕಾಮಗಾರಿಗಳು ನಿಂತಿದ್ದವು. ಆದರೀಗ ಅನ್ಲಾಕ್ ಬಳಿಕ ರಸ್ತೆ, ಕಟ್ಟಡ ಮತ್ತು ಮೆಟ್ರೋ ಕಾಮಗಾರಿ ಶುರುವಾಗಿದೆ.

ಇದರಿಂದ ಧೂಳಿನ ಪ್ರಮಾಣ ಶೇಕಡಾ 30ರಷ್ಟು ಏರಿಕೆಯಾಗಿದ್ದು, ಧೂಳು ಜನರ ಶ್ವಾಸಕೋಶ ಸೇರಿ ಜನರ ಆರೋಗ್ಯ ಹಾಳಾಗುತ್ತಿದೆ. ಧೂಳಿನಿಂದ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಮಟ್ಟವೂ ಹೆಚ್ಚಾಗಿದೆ.

2021-2022 ರ ಪ್ರಕಾರ ವಾಯುಮಾಲಿನ್ಯ ಮಟ್ಟ ಶೇಕಡಾ 70 ರಿಂದ 75ಕ್ಕೆ ಏರಿಕೆಯಾಗಿದೆ. ಆತಂಕಕಾರಿ ವಿಷಯ ಅಂದರೆ ವಾಯುಮಾಲೀನ್ಯದಿಂದ 2020ರಲ್ಲಿ ಬೆಂಗಳೂರುವೊಂದರಲ್ಲೇ 12 ಸಾವಿರ ಮಂದಿ ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಕಳೆದ ವರ್ಷ 54 ಸಾವಿರ ಜನರು ಮೃತಪಟ್ಟಿದ್ದಾರೆ. ಆಗ್ನೇಯ ಏಷ್ಯಾ ಗ್ರೀನ್ಪೀಸ್ನ ವಾಯುಗುಣಮಟ್ಟ ವಿಶ್ಲೇಷಣೆಯಲ್ಲಿ ಈ ಮಾಹಿತಿ ಪ್ರಕಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments