Webdunia - Bharat's app for daily news and videos

Install App

ಏರ್ ಷೋ: ಕಾಂಗ್ರೆಸ್ ನಾಯಕರಿಂದ ಗೊಂದಲವೆಂದ ಯಡಿಯೂರಪ್ಪ

Webdunia
ಮಂಗಳವಾರ, 14 ಆಗಸ್ಟ್ 2018 (15:53 IST)
ಏರ್ ಶೋ ಲಖ್ನೋಗೆ ಶಿಫ್ಟ್ ಆಗಲ್ಲ. ಹಾಗಂತ ಹೇಳಿದ್ದು ಯಾರು? ಅಂತ ಗದಗನಲ್ಲಿ ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಗದಗನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಏರ್ ಶೋ ಬೆಂಗಳೂರು ಬಿಟ್ಟು ಹೋಗದಂತೆ ರಾಜ್ಯದ ಬಿಜೆಪಿಯ ಎಲ್ಲಾ ಸಂಸದರು, ಕೇಂದ್ರ ಸಚಿವರು, ಮುಖಂಡರು ಪ್ರಯತ್ನ ಮಾಡ್ತೀವಿ. ಆದ್ರೆ ಡಿಸಿಎಂ ಡಾ.ಜಿ.ಪರಮೇಶ್ವರ ಹಾಗೂ ಸಚಿವ ಡಿ.ಕೆ ಶಿವಕುಮಾರ್ ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ. ಈಗಾಗಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅದರ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಉತ್ತರ ಪ್ರದೇಶದವರ ಬೇಡಿಕೆ ಅಷ್ಟೇ. ಅದು ಫೈನಲ್ ಅಲ್ಲ ಅನ್ನುವುದನ್ನ ಸಿರ್ಮಲಾ ಸೀತಾರಾಮ್ ಅವರು ಹೇಳಿದ್ದಾರೆ. ಹೀಗಾಗಿ ಸ್ಥಳಾಂತರ ಬಗ್ಗೆ ಚರ್ಚೆ ಸರಿಯಲ್ಲ ಅಂತ ಕಾಂಗ್ರೆಸ್ ವಿರುದ್ಧ ಬಿ.ಎಸ್.ವೈ ಕಿಡಿಕಾರಿದ್ದಾರೆ.

ಇನ್ನು ಸಿಎಂ ಭತ್ತ ನಾಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಬಿ.ಎಸ್.ವೈ, ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ತೀವ್ರ ಬರಗಾಲ ಇದೆ. ರಾಜಕೀಯ ದೊಂಬರಾಟ ಬಿಟ್ಟು ರೈತರ ಜ್ವಲಂತ ಸಮಸ್ಯೆಗಳನ್ನು ಸಿಎಂ ಕುಮಾರಸ್ವಾಮಿ ಇತ್ಯರ್ಥ ಮಾಡಲಿ. ನಾಟಿ ಮಾಡಿದ್ರೆ ರೈತರ ಸಮಸ್ಯೆ ಬಗೆಹರಿಯಲ್ಲ. ಉತ್ತರ ಕರ್ನಾಟಕದಲ್ಲಿ ತೀವ್ರ ಬರಗಾಲ ಇದೆ. ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಸ ಮಾಡಿ ರೈತರ ಸಮಸ್ಯೆ ಅರಿಯಲಿ ಅಂತ ಸಿಎಂ ಗೆ ಸಲಹೆ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments