Webdunia - Bharat's app for daily news and videos

Install App

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

Webdunia
ಶುಕ್ರವಾರ, 12 ನವೆಂಬರ್ 2021 (21:12 IST)
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡಿನಾದ್ಯಂತ ಭಾರಿ ಮಳೆ ಯಾಗುತ್ತಿದ್ದು, ಅದರ ಪರಿಣಾಮ ಮಹಾನಗರ ಬೆಂಗಳೂರಿಗೆ ತಟ್ಟಿದೆ.
ಬುಧವಾರ ರಾತ್ರಿಯಿಂದ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುತ್ತಿದ್ದು ರಾಜಧಾನಿ ಜನತೆ ಹೈರಾಣಾಗಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
13 ಜಿಲ್ಲೆಗಳಿಗೆ ಹೈ ಅಲರ್ಟ್​​ ಘೋಷಣೆ:
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಪ್ಪಳ, ಚಿತ್ರದುರ್ಗ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಸೇರಿ 13 ಜಿಲ್ಲೆಗಳಲ್ಲಿ ಜಿಟಿ ಜಟಿ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲಟ್೯ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments