ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

Webdunia
ಶುಕ್ರವಾರ, 12 ನವೆಂಬರ್ 2021 (21:12 IST)
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡಿನಾದ್ಯಂತ ಭಾರಿ ಮಳೆ ಯಾಗುತ್ತಿದ್ದು, ಅದರ ಪರಿಣಾಮ ಮಹಾನಗರ ಬೆಂಗಳೂರಿಗೆ ತಟ್ಟಿದೆ.
ಬುಧವಾರ ರಾತ್ರಿಯಿಂದ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುತ್ತಿದ್ದು ರಾಜಧಾನಿ ಜನತೆ ಹೈರಾಣಾಗಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
13 ಜಿಲ್ಲೆಗಳಿಗೆ ಹೈ ಅಲರ್ಟ್​​ ಘೋಷಣೆ:
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಪ್ಪಳ, ಚಿತ್ರದುರ್ಗ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಸೇರಿ 13 ಜಿಲ್ಲೆಗಳಲ್ಲಿ ಜಿಟಿ ಜಟಿ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲಟ್೯ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಇರೋದೇ ಬಡವರಿಗಾಗಿ, ಕೋಗಿಲು ಲೇಔಟ್ ನಿವಾಸಿಗಳಿಗೆ ಸಿಎಂ ಸಿಹಿ ಸುದ್ದಿ ಕೊಡ್ತಾರೆ: ಜಮೀರ್ ಅಹ್ಮದ್

ಗೃಹಲಕ್ಷ್ಮಿ ಹಣ ಕೊಡ್ತೀವಿ ಎಂದು ಹೇಳಿದ್ದೇ ಬಂತು: ಹಣ ಮಾತ್ರ ಬಂದಿಲ್ಲಾ ಮಹಿಳೆಯರ ಹಿಡಿಶಾಪ

ಕುಡಿದು ಟೈಟಾದ್ರೆ ನಾವೇ ಮನೆಗೆ ಬಿಡ್ತೇವೆ ಎಂದ ಗೃಹಸಚಿವ ಪರಮೇಶ್ವರ್: ಖರ್ಚು ಉಳೀತು ಎಂದು ಕಾಲೆಳೆದ ನೆಟ್ಟಿಗರು

ನನ್ನ ಪ್ರಕರಣ ಮೊದಲು ಕೇಳಿ ಎನ್ನುತ್ತಿದ್ದ ಹಿರಿಯ ವಕೀಲರ ಲಾಬಿಗೆ ಕೊಕ್: ಚೀಫ್ ಜಸ್ಟಿಸ್ ಸೂರ್ಯಕಾಂತ್ ಆರ್ಡರ್

ಆರ್ ಎಸ್ಎಸ್ ಹೊಗಳಿದ್ದ ದಿಗ್ವಿಜಯ್ ಸಿಂಗ್: ಸೋನಿಯಾ ಗಾಂಧಿಯಿಂದ ಎಲ್ಲವೂ ಸಿಗ್ತಿದೆ ಎಂದ ರೇವಂತ್ ರೆಡ್ಡಿ

ಮುಂದಿನ ಸುದ್ದಿ
Show comments