ವಾಯುಭಾರ ಕುಸಿತ ; ಕರಾವಳಿಗೆ ಕಡಿಮೆಯಾದ ಮಳೆ ಭೀತಿ

Webdunia
ಸೋಮವಾರ, 28 ಫೆಬ್ರವರಿ 2022 (21:14 IST)
ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಉಂಟಾದ ತೀವ್ರ ಚಂಡಮಾರುತದ ಪರಿಣಾಮವಾಗಿ ಬಂಗಾಳಕೂಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ದುರ್ಬಲ ಅಥವಾ ಶಿಥಿಲಗೊಳ್ಳುತ್ತಲಿದ್ದು ನಿರೀಕ್ಷೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚೆನೆ ಇದೆ. 
ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಮಾತ್ರ ಭಾರಿ ಮಳೆಯ ಮುನ್ಸೂಚೆನೆ ಇದೆ. ಉಳಿದ ತಮಿಳುನಾಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಇದರ ಪ್ರಭಾವದಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣತೆ ಮತ್ತು ತೇವಾಂಶ ಹೆಚ್ಚಾಗಿ ಒಂದೆರಡು ದಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ಬದಲಾಗಬಹುದು. ನೋಡೋಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments