ರಾಜೀನಾಮೆ ನೀಡಿದ್ದಕ್ಕೆ ಕಾರಣ ಬಿಚ್ಚಿಟ್ಟ ಅಜಿತ್ ಪವಾರ್

Webdunia
ಭಾನುವಾರ, 29 ಸೆಪ್ಟಂಬರ್ 2019 (12:31 IST)
ಮುಂಬೈ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್ ​ಸಿಪಿಯ ಹಿರಿಯ ಮುಖಂಡ ಅಜಿತ್ ಪವಾರ್​ ಇದೀಗ ತಾವು ರಾಜೀನಾಮೆ ನೀಡಲು ಕಾರಣವೆನೆಂಬುದನ್ನು ಬಿಹಿರಂಗಪಡಿಸಿದ್ದಾರೆ.




ಶುಕ್ರವಾರ ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್​ಸಿಪಿಯ ಹಿರಿಯ ಮುಖಂಡ ಅಜಿತ್ ಪವಾರ್​, ರಾಜೀನಾಮೆಗೆ ಕಾರಣವನ್ನು ತಿಳಿಸಿರಲಿಲ್ಲ. ಇದೀಗ ರಾಜೀನಾಮೆ ನೀಡಿದ ಬಳಿಕ ತಮ್ಮ ಮಾವ ಶರದ್​ ಪವಾರ್​ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಉಪಮುಖ್ಯಮಂತ್ರಿಯಾಗಲು ಅದಕ್ಕೆ ಶರದ್​ ಪವಾರ್ ಅವರೇ ಕಾರಣ. ಇದೀಗ ಶರದ್​ ಸಾಹೇಬರ ಒಬ್ಬರ ಹೆಸರೇ ಪ್ರಕರಣ ಸಂಬಂಧ ಓಡಾಡುತ್ತಿದೆ. ಈ ವಯಸ್ಸಿನಲ್ಲಿ ಅವರು ನನ್ನ ಕಾರಣದಿಂದ ಅಪಖ್ಯಾತಿ ಎದುರಿಸಬೇಕಾಗಿದೆ ಎಂದು ನಾನು ಭಾವಿಸಿದ್ದರಿಂದ ಗೊಂದಲಕ್ಕೊಳಗಾಗಿದ್ದೆ. ಆದ್ದರಿಂದ, ಆತ್ಮಸಾಕ್ಷಿಗೆ ಅನುಗುಣವಾಗಿ ರಾಜೀನಾಮೆ ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.


ಕೇಂದ್ರದ ಮಾಜಿ ಸಚಿವ ಶರದ್​ ಪವಾರ್ ಸೇರಿದಂತೆ ಅಜಿತ್​ ಪವಾರ್ ಅವರ ಹೆಸರನ್ನು ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್​ ಹಗರಣ ಪ್ರಕರಣದಲ್ಲಿ ಸೇರಿಸಲಾಗಿದೆ. ಈ ಬಗ್ಗೆ ಮಹಾರಾಷ್ಟ್ರದ ಲ್ಲಿ ಅವರ ಬೆಂಬಲಿಗರು ಭಾರೀ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments