ಅಖಂಡ ಶ್ರೀನಿವಾಸ್​ಗೆ ‘ಕೈ’ ತಪ್ಪುತ್ತಾ ಟಿಕೆಟ್?

Webdunia
ಶುಕ್ರವಾರ, 17 ಮಾರ್ಚ್ 2023 (21:15 IST)
ಬೆಂಗಳೂರಿನ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ಕೈತಪ್ಪುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ. ಅಖಂಡಗೆ ಟಿಕೆಟ್ ಕೊಡಲು ಕಾಂಗ್ರೆಸ್‌ ಒಂದು ಬಣ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ, ಮತ್ತೊಂದು ಬಣ ಬೆಂಬಲವಾಗಿ ನಿಂತಿದೆ. ಈ ನಡುವೆ ಪುಲಕೇಶಿ ನಗರಕ್ಕೆ ಮಾಜಿ DCM ಡಾ. G. ಪರಮೇಶ್ವರ್, ಡಾ. H.C. ಮಹದೇವಪ್ಪ ಹೆಸರುಗಳು ಕೂಡಾ ಕೇಳಿಬರುತ್ತಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿವೆ. ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗಲಭೆ ನಡೆದಿತ್ತು. ಪೊಲೀಸ್ ಠಾಣೆಗೂ ಬೆಂಕಿ ಹಚ್ಚಲಾಗಿದ್ದು, ನಂತರದಲ್ಲಿ ನಡೆದ ಪೊಲೀಸ್ ಗೊಲಿಬಾರ್‌ಗೆ ಮೂವರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಕಾಂಗ್ರೆಸ್ ಮಾಜಿ ಮೇಯರ್ ಸಂಪತ್ ರಾಜ್ ಬಂಧನವೂ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ವಿಚಾರ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಬೆಂಗಳೂರು, ಗರ್ಭಿಣಿ ಚಿರತೆ ಸಾವು, ತನಿಖೆಗೆ ಈಶ್ವರ್ ಬಿ ಖಂಡ್ರ ಆದೇಶ

ಯಾರನ್ನೂ ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ: ಜಮೀರ್ ಅಹ್ಮದ್‌

ಇಂದೋರ್‌ನಲ್ಲಿ ನೀರು ಬದಲು, ವಿಷ ಹಂಚಲಾಗುತ್ತಿದೆ: ರಾಹುಲ್ ಗಾಂಧಿ

ಸಿಎಂ ಸೂಚನೆ ನೀಡಿದ್ದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ

ಮುಂದಿನ ಸುದ್ದಿ
Show comments