Webdunia - Bharat's app for daily news and videos

Install App

ರಾಘವೇಶ್ವರ್ ಭಾರತಿ ಶ್ರೀಗಳ ವಿರುದ್ಧ ದೂರು ದಾಖಲಿಸುವ ಎಚ್ಚರಿಕೆ

Webdunia
ಬುಧವಾರ, 22 ಮಾರ್ಚ್ 2017 (16:27 IST)
ಪ್ರೇಮಲತಾ ದಂಪತಿಗಳ ವಿರುದ್ಧ ಪೊಲೀಸರು ಬಿ ರಿಪೋರ್ಟ್ ದಾಖಲಿಸಿದ ಹಿನ್ನೆಲೆಯಲ್ಲಿ  ರಾಘವೇಶ್ವರ್ ಭಾರತಿ ಶ್ರೀಗಳ ವಿರುದ್ಧ ದೂರು ದಾಖಲಿಸುವುದಾಗಿ ಅಖಿಲ ಹವ್ಯಕ ಒಕ್ಕೂಟ ಎಚ್ಚರಿಕೆ ನೀಡಿದೆ.
 
ಅಖಿಲ ಹವ್ಯಕ ಒಕ್ಕೂಟದ ಮುಖಂಡ ಕೆ.ಎಚ್.ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಘವೇಶ್ವರ ಶ್ರೀಗಳು ಪ್ರೇಮಲತಾ ದಂಪತಿಗಳ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದರು.  
 
ಪ್ರೇಮಲತಾ ದಂಪತಿಗಳಿಗೆ ರಾಘವೇಶ್ವರ್ ಶ್ರೀಗಳು ಚಿತ್ರಹಿಂಸೆ ನೀಡಿದ್ದಾರೆ ಅವರ ವಿರುದ್ಧ ಬ್ಲಾಕ್‌ಮೇಲ್, ಬೆದರಿಕೆ ಆರೋಪಗಳು ಸುಳ್ಳೆಂದು ಸಾಬೀತಾಗಿದೆ. 21 ದಿನಗಳ ಕಾಲ ವಿನಾಕಾರಣ ಜೈಲು ವಾಸ ಅನುಭವಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
 ರಾಮಚಂದ್ರಪುರಮಠಕ್ಕೆ ಕೂಡಲೇ ಅಡಳಿತಾಧಿಕಾರಿಯನ್ನು ನೇಮಕ ಕುರಿತಂತೆ ಶೀಘ್ರ ಕ್ರಮ ಕೈಗೊಳ್ಳಲು ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments