Webdunia - Bharat's app for daily news and videos

Install App

ರಾಘವೇಶ್ವರ್ ಭಾರತಿ ಶ್ರೀಗಳ ವಿರುದ್ಧ ದೂರು ದಾಖಲಿಸುವ ಎಚ್ಚರಿಕೆ

Webdunia
ಬುಧವಾರ, 22 ಮಾರ್ಚ್ 2017 (16:27 IST)
ಪ್ರೇಮಲತಾ ದಂಪತಿಗಳ ವಿರುದ್ಧ ಪೊಲೀಸರು ಬಿ ರಿಪೋರ್ಟ್ ದಾಖಲಿಸಿದ ಹಿನ್ನೆಲೆಯಲ್ಲಿ  ರಾಘವೇಶ್ವರ್ ಭಾರತಿ ಶ್ರೀಗಳ ವಿರುದ್ಧ ದೂರು ದಾಖಲಿಸುವುದಾಗಿ ಅಖಿಲ ಹವ್ಯಕ ಒಕ್ಕೂಟ ಎಚ್ಚರಿಕೆ ನೀಡಿದೆ.
 
ಅಖಿಲ ಹವ್ಯಕ ಒಕ್ಕೂಟದ ಮುಖಂಡ ಕೆ.ಎಚ್.ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಘವೇಶ್ವರ ಶ್ರೀಗಳು ಪ್ರೇಮಲತಾ ದಂಪತಿಗಳ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದರು.  
 
ಪ್ರೇಮಲತಾ ದಂಪತಿಗಳಿಗೆ ರಾಘವೇಶ್ವರ್ ಶ್ರೀಗಳು ಚಿತ್ರಹಿಂಸೆ ನೀಡಿದ್ದಾರೆ ಅವರ ವಿರುದ್ಧ ಬ್ಲಾಕ್‌ಮೇಲ್, ಬೆದರಿಕೆ ಆರೋಪಗಳು ಸುಳ್ಳೆಂದು ಸಾಬೀತಾಗಿದೆ. 21 ದಿನಗಳ ಕಾಲ ವಿನಾಕಾರಣ ಜೈಲು ವಾಸ ಅನುಭವಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
 ರಾಮಚಂದ್ರಪುರಮಠಕ್ಕೆ ಕೂಡಲೇ ಅಡಳಿತಾಧಿಕಾರಿಯನ್ನು ನೇಮಕ ಕುರಿತಂತೆ ಶೀಘ್ರ ಕ್ರಮ ಕೈಗೊಳ್ಳಲು ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments