Webdunia - Bharat's app for daily news and videos

Install App

ಶಿವರಾಮ್ ಕಾರಂತ್ ಲೇಔಟ್ ಅಕ್ರಮ ಸಕ್ರಮ ಭಾಗ್ಯ

Webdunia
ಗುರುವಾರ, 2 ಡಿಸೆಂಬರ್ 2021 (16:23 IST)
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ 2014-18ನೇ ಅವಧಿಯಲ್ಲಿ ಕಟ್ಟಿದ್ದ ನಿವೇಶನಗಳಿಗೆ ಅಕ್ರಮ- ಸಕ್ರಮ ಭಾಗ್ಯ ದೊರೆತಿದೆ.ನಗರದಲ್ಲಿಂದು ಬಿಡಿಎ ಕಚೇರಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್, ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ ಭೂಸ್ವಾೀಧಿನಕ್ಕೂ ಮುನ್ನ ಮನೆ ಕಟ್ಟಿದ್ದ ನಿವೇಶನದಾರರಿಗೆ ನಾಲ್ಕು ವಾರದಲ್ಲಿ ಸಕ್ರಮ ಪತ್ರ ನೀಡುವಂತೆ ಬಿಡಿಎಗೆ ಕೋರ್ಟ್ ಸೂಚನೆ ನೀಡಿದೆ ಎಂದರು.
 
ಡಾ.ಶಿವರಾಮ ಕಾರಂತ ಲೇಔಟ್ ಭೂಸ್ವಾೀಧಿನ ಅಧಿಸೂಚನೆ ಸಂಬಂಧ ಬಿಡಿಎಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಇನ್ನು ಇಲ್ಲಿವರೆಗೆ 6000 ಸಾವಿರ ಅರ್ಜಿಗಳು ಬಂದಿವೆ. ಇದರಲ್ಲಿ 5700 ಅರ್ಜಿಗಳು ಬಾಕಿ ಇವೆ. ಸದ್ಯ ಮೊದಲ ಹಂತದಲ್ಲಿ 300 ಮನೆಗಳಿಗೆ ಸಕ್ರಮಗೊಳಿಸಲು ಆದೇಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments