ಶಿವರಾಮ್ ಕಾರಂತ್ ಲೇಔಟ್ ಅಕ್ರಮ ಸಕ್ರಮ ಭಾಗ್ಯ

Webdunia
ಗುರುವಾರ, 2 ಡಿಸೆಂಬರ್ 2021 (16:23 IST)
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ 2014-18ನೇ ಅವಧಿಯಲ್ಲಿ ಕಟ್ಟಿದ್ದ ನಿವೇಶನಗಳಿಗೆ ಅಕ್ರಮ- ಸಕ್ರಮ ಭಾಗ್ಯ ದೊರೆತಿದೆ.ನಗರದಲ್ಲಿಂದು ಬಿಡಿಎ ಕಚೇರಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್, ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ ಭೂಸ್ವಾೀಧಿನಕ್ಕೂ ಮುನ್ನ ಮನೆ ಕಟ್ಟಿದ್ದ ನಿವೇಶನದಾರರಿಗೆ ನಾಲ್ಕು ವಾರದಲ್ಲಿ ಸಕ್ರಮ ಪತ್ರ ನೀಡುವಂತೆ ಬಿಡಿಎಗೆ ಕೋರ್ಟ್ ಸೂಚನೆ ನೀಡಿದೆ ಎಂದರು.
 
ಡಾ.ಶಿವರಾಮ ಕಾರಂತ ಲೇಔಟ್ ಭೂಸ್ವಾೀಧಿನ ಅಧಿಸೂಚನೆ ಸಂಬಂಧ ಬಿಡಿಎಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಇನ್ನು ಇಲ್ಲಿವರೆಗೆ 6000 ಸಾವಿರ ಅರ್ಜಿಗಳು ಬಂದಿವೆ. ಇದರಲ್ಲಿ 5700 ಅರ್ಜಿಗಳು ಬಾಕಿ ಇವೆ. ಸದ್ಯ ಮೊದಲ ಹಂತದಲ್ಲಿ 300 ಮನೆಗಳಿಗೆ ಸಕ್ರಮಗೊಳಿಸಲು ಆದೇಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments