Webdunia - Bharat's app for daily news and videos

Install App

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಿದ್ರೆ ದರಿದ್ರ ಗ್ಯಾರಂಟಿ

Webdunia
ಸೋಮವಾರ, 6 ಮೇ 2019 (18:33 IST)
ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿದರೆ ದರಿದ್ರ ಗ್ಯಾರಂಟಿ ಎಂದು ವಿವಾದಿತ ಹೇಳಿಕೆ ಹೊರಬಿದ್ದಿದೆ.

ಮಾಜಿ ಶಾಸಕ ಸೋಮಶೇಖರ್ ಹೀಗಂತ ಭವಿಷ್ಯ ನುಡಿದಿದ್ದಾರೆ.

ಅಕ್ಷಯ ತೃತೀಯದಂದು ಚಿನ್ನ ಖರೀದಿಸಿದರೆ ಅಕ್ಷಯವಾಗುವುದು ಎಂದು ಮುಗ್ಧ ಗ್ರಾಹಕರನ್ನು ನಂಬಿಸಿ   ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಯಾವುದೇ ಪುರಾಣ  ಮಹಾಕಾವ್ಯಗಳಲ್ಲಿ ಉಲ್ಲೇಖವಾಗದ ಇಂತಹ ಮೌಡ್ಯವನ್ನು ಜನರಲ್ಲಿ ಬಿತ್ತುತ್ತಿರುವುದು ಅಕ್ಷಮ್ಯ. ಕಳೆದ ಹತ್ತು ಹದಿನೈದು ವರ್ಷಗಳಿಂದಲೂ ಇದೊಂದು ವ್ಯಾಪಾರ ತಂತ್ರವಾಗಿ ಬಳಸಲಾಗುತ್ತಿದ್ದು. ಈ ದಿನ ಖರೀದಿಸಿದ ಚಿನ್ನವೂ ಎಲ್ಲಿಯಾದರು ಅಕ್ಷಯವಾಗಿದ್ದರೆ ಅವರಿಗೆ ನಾನು 10 ಲಕ್ಷ ರೂ.ಗಳನ್ನು ನೀಡುವೆ ಎಂದು ಸವಾಲೆಸೆದರು.

ಶೇ. 80ರಷ್ಟು ಕೆಳ ಮಧ್ಯಮ, ಮಧ್ಯಮ ವರ್ಗದವರು ಸಂಬಳದಿಂದ ಜೀವನ ಸಾಗಿಸುತ್ತಿದ್ದು. ಅಂತಹವರು  ನಾಳೆ ಚಿನ್ನ ಖರೀದಿಸಲೇಬೇಕೆಂದು ಸಾಲ ಮಾಡುವರು. ಇದರಿಂದ ಬಡ್ಡಿ ಹೆಚ್ಚಾಗಿ ದರಿದ್ರ ಕಾಡುವುದೇ ಹೊರತು ಒಳಿತಾಗುವುದಿಲ್ಲ ಎಂದರು.
ವಿದ್ಯಾವಂತರೇ‌ ಇಂತಹ ಮೌಡ್ಯಾಚರಣೆಗೆ ಮುಂದಾಗಿರುವುದು ದೇಶದ ದೌರ್ಭಾಗ್ಯವೆಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಮುಂದಿನ ಸುದ್ದಿ
Show comments