Webdunia - Bharat's app for daily news and videos

Install App

ಅಯ್ಯೋ ಬಿಸಿಲು ಎನ್ನುವವರು ಹೀಗೆ ಮಾಡಿ

Webdunia
ಗುರುವಾರ, 26 ಮಾರ್ಚ್ 2020 (17:00 IST)
ಬೇಸಿಗೆ ಬಂದರೆ ಸಾಕು ಅಯ್ಯೋ ಸೆಖೆ. ತಾಳಲಾರದಷ್ಟು ಬಿಸಿಲು ಎಂದು ಹೊರಗೆ ಹೋದವರು ಹೇಳದ ದಿನ ಇರೋದಿಲ್ಲ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಗೂ ದೇಹದ ತಾಪಮಾನ ಕಾಯ್ದುಕೊಳ್ಳಲು ಹೀಗೆ ತಪ್ಪದೇ ಮಾಡಿ.

ಪ್ರತಿದಿನ ಬೆಳಿಗ್ಗೆ 1 ಲೋಟ ದಾಳಿಂಬೆ ರಸಕ್ಕೆ 3 ಹನಿ ಬಾದಾಮಿ ಎಣ್ಣೆಯನ್ನು ಮಿಕ್ಸ್ ಮಾಡಿ ಸೇವಿಸುವುದರಿಂದ ದೇಹದ ತಾಪಮಾನ ಸಮತೋಲನದಲ್ಲಿಡಬಹುದು. 

ನಿತ್ಯ ಮಲಗುವ ಮೊದಲು 1 ಹಿಡಿ ಗಸಗಸೆ ಜಗಿದು ತಿಂದರೆ ದೇಹದ ತಾಪಮಾನ ಹತೋಟಿಯಲ್ಲಿರುತ್ತದೆ.

1 ಲೋಟ ಹಾಲಿಗೆ 1 ಚಮಚ ಜೇನುತುಪ್ಪ ಬೇರೆಸಿ ಸೇವಿಸಿದರೆ ದೇಹದ ಉಷ್ಣಾಂಶ ಹೆಚ್ಚಾಗುವುದಿಲ್ಲ.  

ನೀರನ್ನು ಹೆಚ್ಚಾಗಿ ಕುಡಿಯುವುದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ. ಹಾಗೇ ನಿಮ್ಮ ಪಾದವನ್ನು ನೀರಿನಲ್ಲಿ ಮುಳುಗಿಸಿ ಇಡುವುದರಿಂದಲೂ ದೇಹದ ತಾಪಮಾನ ಕಡಿಮೆಯಾಗುತ್ತದೆ.

ಮೆಂತ್ಯವನ್ನು ಹಸಿಯಾಗಿ ಸೇವಿಸುವುದರಿಂದ ದೇಹದ ಉಷ್ಣಾಂಶ ಸಮತೋಲನದಲ್ಲಿರುತ್ತದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments