Webdunia - Bharat's app for daily news and videos

Install App

ಅಯ್ಯೋ ಬಿಸಿಲು ಎನ್ನುವವರು ಹೀಗೆ ಮಾಡಿ

Webdunia
ಗುರುವಾರ, 26 ಮಾರ್ಚ್ 2020 (17:00 IST)
ಬೇಸಿಗೆ ಬಂದರೆ ಸಾಕು ಅಯ್ಯೋ ಸೆಖೆ. ತಾಳಲಾರದಷ್ಟು ಬಿಸಿಲು ಎಂದು ಹೊರಗೆ ಹೋದವರು ಹೇಳದ ದಿನ ಇರೋದಿಲ್ಲ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಗೂ ದೇಹದ ತಾಪಮಾನ ಕಾಯ್ದುಕೊಳ್ಳಲು ಹೀಗೆ ತಪ್ಪದೇ ಮಾಡಿ.

ಪ್ರತಿದಿನ ಬೆಳಿಗ್ಗೆ 1 ಲೋಟ ದಾಳಿಂಬೆ ರಸಕ್ಕೆ 3 ಹನಿ ಬಾದಾಮಿ ಎಣ್ಣೆಯನ್ನು ಮಿಕ್ಸ್ ಮಾಡಿ ಸೇವಿಸುವುದರಿಂದ ದೇಹದ ತಾಪಮಾನ ಸಮತೋಲನದಲ್ಲಿಡಬಹುದು. 

ನಿತ್ಯ ಮಲಗುವ ಮೊದಲು 1 ಹಿಡಿ ಗಸಗಸೆ ಜಗಿದು ತಿಂದರೆ ದೇಹದ ತಾಪಮಾನ ಹತೋಟಿಯಲ್ಲಿರುತ್ತದೆ.

1 ಲೋಟ ಹಾಲಿಗೆ 1 ಚಮಚ ಜೇನುತುಪ್ಪ ಬೇರೆಸಿ ಸೇವಿಸಿದರೆ ದೇಹದ ಉಷ್ಣಾಂಶ ಹೆಚ್ಚಾಗುವುದಿಲ್ಲ.  

ನೀರನ್ನು ಹೆಚ್ಚಾಗಿ ಕುಡಿಯುವುದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ. ಹಾಗೇ ನಿಮ್ಮ ಪಾದವನ್ನು ನೀರಿನಲ್ಲಿ ಮುಳುಗಿಸಿ ಇಡುವುದರಿಂದಲೂ ದೇಹದ ತಾಪಮಾನ ಕಡಿಮೆಯಾಗುತ್ತದೆ.

ಮೆಂತ್ಯವನ್ನು ಹಸಿಯಾಗಿ ಸೇವಿಸುವುದರಿಂದ ದೇಹದ ಉಷ್ಣಾಂಶ ಸಮತೋಲನದಲ್ಲಿರುತ್ತದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments