ಲಕ್ಷಾಂತರ ಮೌಲ್ಯದ ಮದ್ಯ, ಪಿಸ್ತೂಲ್ ವಶ

Webdunia
ಭಾನುವಾರ, 24 ಮೇ 2020 (19:06 IST)
ಲಾಕ್ ಡೌನ್ ವೇಳೆಯಲ್ಲಿ ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ನಿಲ್ಲಿಸಿದ್ದ ಸ್ಕಾರ್ಪಿಯೋ ಮೇಲೆ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಲಕ್ಷಾಂತರ ಮೌಲ್ಯದ ಮದ್ಯ ಹಾಗೂ ಪಿಸ್ತೂಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ಕಲಬುರಗಿ ನಗರದ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಆಳಂದ ತಾಲೂಕಿನ ಹಿರೋಳ್ಳಿಯ ದಯಾನಂದ ಸಾಹು ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

17.280 ಲೀ. ಮದ್ಯ, 70.200 ಲೀ. ಬೀಯರ್ ಹಾಗೂ ಪಿಸ್ತೂಲ್ ಜೊತೆಗೆ 10 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮಡಿಕೇರಿ ಕುಶಾಲನಗರ ಹೆದ್ದಾರಿಯಲ್ಲಿ ಕಾಡಾನೆಯಿಂದ ಪವಾಡಸದೃಶವಾಗಿ ಪಾರಾದ ಬೈಕ್ ಸವಾರ Video

ಶ್ರೀ ಶ್ರೀ ರವಿಶಂಕರ್ ಗುರೂಜಿ ಭೇಟಿಯಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಡಿ ಸತೀಶನ್ ಕೇರಳಂ ಸಿಎಂ ಅಧಿಕಾರ ಸ್ವೀಕಾರ: ಯಾರೆಲ್ಲಾ ಭಾಗಿಯಾಗಿದ್ರು ನೋಡಿ

ಮುಂದಿನ ಸುದ್ದಿ
Show comments