Webdunia - Bharat's app for daily news and videos

Install App

ಮೈಲಾರ ಕ್ಷೇತ್ರಕ್ಕೆ ಮದ್ಯವ್ಯಸನಿ ಕಾರ್ಣಿಕ ನೇಮಕ?

Webdunia
ಶುಕ್ರವಾರ, 14 ಡಿಸೆಂಬರ್ 2018 (17:02 IST)
ಮೈಲಾರ ಕ್ಷೇತ್ರದಲ್ಲಿ ಪ್ರತಿವರ್ಷ ಕಾರ್ಣಿಕ ಹೇಳುವ ಕಾರ್ಣಿಕರನ್ನು ಬದಲಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷ ಸುದ್ದಿಗೋಷ್ಠಿ ನಡೆಸಿದರು.

ಬಳ್ಳಾರಿ ಜಿಲ್ಲೆ ಮೈಲಾರ ಕ್ಷೇತ್ರದಲ್ಲಿ ಪ್ರತಿವರ್ಷವೂ ಕಾರ್ಣಿಕ ಹೇಳುವ ಕಾರ್ಣಿಕರನ್ನ ಬದಲಾಯಿಸಿದ ಹಿನ್ನೆಲೆಯಲ್ಲಿ ಗದಗನಲ್ಲಿ ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಸುದ್ದಿಗೋಷ್ಠಿ ನಡೆಸಿದರು. ಮೈಲಾರ ಕ್ಷೇತ್ರದ ಧರ್ಮಾಧಿಕಾರಿ ವೆಂಕಪ್ಪಯ್ಯ ಕಾರ್ಣಿಕರ ವಿಚಾರದಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದೂ ಮಂಜಪ್ಪ ಎಂಬೋರನ್ನ ಕಾರ್ಣಿಕರನ್ನಾಗಿ ನೇಮಿಸಿರುವುದು ಸಂಜಸವಲ್ಲ ಎಂದರು.

ಮಂಜಪ್ಪ ಎನ್ನುವವರು ಮದ್ಯವ್ಯಸನಿ ವ್ಯಕ್ತಿಯಾಗಿದ್ದು ಚಾರಿತ್ರ್ಯ ಹೀನರಾಗಿದ್ದಾರೆ. ಅಲ್ಲದೇ ಕಾರ್ಣಿಕಕ್ಕೂ ಮುನ್ನ ಯಾವ ವೃತವಿಧಾನಗಳನ್ನ ಮಾಡದ ಮಂಜಪ್ಪರನ್ನ ಶೀಘ್ರವೇ ಕಿತ್ತು ಹಾಕಿ ಈ ಹಿಂದಿನ ಕಾರ್ಣಿಕ ರಾಮಣ್ಣನವರನ್ನೇ ಮುಂದುವರೆಸಬೇಕು. ಇನ್ನೂ ಈ ವಿಚಾರದಲ್ಲಿ ಕಾಗಿನೆಲೆ ಪೀಠದ ನಿರಂಜಾನನಂದಪುರಿ ಸ್ವಾಮೀಜಿಗಳ ಹೆಸರು ಕೇಳಿ ಬರ್ತಾಯಿದ್ದರೂ ಅವರು ಇದರಲ್ಲಿ  ಹಸ್ತಕ್ಷೇಪ ಮಾಡಿಲ್ಲ. ಅಲ್ಲದೇ ಹಸ್ತಕ್ಷೇಪ ಮಾಡೊಲ್ಲ ಅಂತಾ ಈ ಹಿಂದೆ ಸ್ಪಷ್ಟ ಪಡಿಸಿದ್ದಾರೆ. ಅಲ್ಲಿ ಅವರ ಶಾಖಾಮಠದ ಕಟ್ಟಡ ಕಾಮಗಾರಿ ನಡೆಯುತ್ತಿದ್ದೂ ಆ ಭಾಗದ ಬಡಮಕ್ಕಳ ಶಿಕ್ಷಣ ಸೇವೆಯನ್ನ ಮಾಡಲಿದ್ದಾರೆ. ಹೀಗಾಗಿ ಒಂದೇ ವಾರದಲ್ಲಿ ಮೊದಲಿನ‌ ಕಾರ್ಣಿಕರನ್ನೇ ನೇಮಿಸಬೇಕು. ಇಲ್ಲವಾದ್ರೆ ಉಗ್ರ ಹೋರಾಟ ಮಾಡಲಾಗುವುದು ಅಂತಾ ಎಚ್ಚರಿಕೆ ನೀಡಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments