Select Your Language

Notifications

webdunia
webdunia
webdunia
webdunia

ಮದ್ಯ ಸೇವಿಸಿದ ವ್ಯಕ್ತಿ ಸಾವು: ಬಾರ್ ಮುಂದೆ ಪ್ರತಿಭಟನೆ

ಮದ್ಯ ಸೇವಿಸಿದ ವ್ಯಕ್ತಿ ಸಾವು: ಬಾರ್ ಮುಂದೆ ಪ್ರತಿಭಟನೆ
ಚಿಕ್ಕಮಗಳೂರು , ಗುರುವಾರ, 5 ಜನವರಿ 2023 (19:06 IST)
ರಾತ್ರಿ ಮದ್ಯ ಸೇವಿಸಿದ ವ್ಯಕ್ತಿ ಬೆಳಗ್ಗೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ ನಡೆದಿದೆ
ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ಘಟನೆ ನಡೆದಿದ್ದು ಕಳೆದ ರಾತ್ರಿ ಮದ್ಯ ಸೇವಿಸಿದ್ದ ಮಂಜುನಾಥ್ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.ಈ ಬಾರಿನಲ್ಲಿ ಕುಡಿದಿದ್ದರಿಂದಲೇ ಮಂಜುನಾಥ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿರುವ ಸ್ಥಳೀಯರು ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ  ಎಂದು ದೂರಿದ್ದಾರೆ.
ಕೂಡಲೇ ಬಾರ್ ಮುಚ್ಚುವಂತೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಬಾರ್ ಮಾಲೀಕನ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ನಾಯಕರು