Webdunia - Bharat's app for daily news and videos

Install App

ಮದ್ಯ ಸೇವಿಸಿದ ವ್ಯಕ್ತಿ ಸಾವು: ಬಾರ್ ಮುಂದೆ ಪ್ರತಿಭಟನೆ

Webdunia
ಗುರುವಾರ, 5 ಜನವರಿ 2023 (19:06 IST)
ರಾತ್ರಿ ಮದ್ಯ ಸೇವಿಸಿದ ವ್ಯಕ್ತಿ ಬೆಳಗ್ಗೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ ನಡೆದಿದೆ
ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ಘಟನೆ ನಡೆದಿದ್ದು ಕಳೆದ ರಾತ್ರಿ ಮದ್ಯ ಸೇವಿಸಿದ್ದ ಮಂಜುನಾಥ್ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.ಈ ಬಾರಿನಲ್ಲಿ ಕುಡಿದಿದ್ದರಿಂದಲೇ ಮಂಜುನಾಥ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿರುವ ಸ್ಥಳೀಯರು ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ  ಎಂದು ದೂರಿದ್ದಾರೆ.
ಕೂಡಲೇ ಬಾರ್ ಮುಚ್ಚುವಂತೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಬಾರ್ ಮಾಲೀಕನ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments